ಬ್ರೇಕಿಂಗ್ ನ್ಯೂಸ್
22-06-21 02:53 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22: ಟ್ರಕ್ ನಲ್ಲಿ ತುಂಬಿಕೊಂಡು ಬರುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಂಗಳೂರಿನ ಎನ್ ಸಿಬಿ ಅಧಿಕಾರಿಗಳು ಪತ್ತೆಹಚ್ಚಿದ್ದು ನಾಲ್ವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಎರಡು ಸಾವಿರ ಕೇಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೇರು ಬೀಜ ಸಾಗಿಸುತ್ತಿದ್ದ ಲಾರಿಯಲ್ಲಿ ಬಾಕ್ಸ್ ಗಳ ಎಡೆಯಲ್ಲಿ ಗಾಂಜಾವನ್ನು ತುಂಬಿಸಲಾಗಿತ್ತು. ಬೆಂಗಳೂರು ಎನ್ ಸಿಬಿ ವಲಯ ನಿರ್ದೇಶಕ ಅಮಿತ್ ಘವಾಟೆ ಈ ಬಗ್ಗೆ ಹೇಳಿಕೆ ನೀಡಿದ್ದು, 15 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಭಾರೀ ಪ್ರಮಾಣದಲ್ಲಿ ಗಾಂಜಾ (ಮರಿಜುವಾನಾ) ಸಂಗ್ರಹವನ್ನು ಪತ್ತೆ ಮಾಡಲಾಗಿದೆ. ಗೇರು ಬೀಜಗಳ ಚೀಲಗಳ ಮಧ್ಯೆ ಎರಡು ಕೇಜಿಯಷ್ಟು ಗಾಂಜಾವನ್ನು ಪ್ಲಾಸ್ಟಿಕ್ ಪ್ಯಾಕ್ ಮಾಡಿ ತುಂಬಿಸಲಾಗಿತ್ತು. ಲಾರಿಯಲ್ಲಿ ಪೂರ್ತಿ ಪರಿಶೀಲನೆ ನಡೆಸಿದಾಗ, ಈ ರೀತಿಯ 1080 ಪ್ಲಾಸ್ಟಿಕ್ ಚೀಲಗಳಲ್ಲಿ ಗಾಂಜಾ ಅಡಗಿಸಿಟ್ಟಿರುವುದು ಪತ್ತೆಯಾಗಿದೆ ಎಂದು ಘವಾಟೆ ತಿಳಿಸಿದ್ದಾರೆ.

ಭಾರೀ ಗಾತ್ರದ ಟ್ರಕ್ಕಿನಲ್ಲಿ ಗಾಂಜಾ ತುಂಬಿಸಿಕೊಂಡು ಪುಣೆ, ಮುಂಬೈಗೆ ಸಾಗಿಸುವ ದಂಧೆ ಇದೆ. ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಮತ್ತು ಹೈದರಾಬಾದಿನ ಎನ್ ಸಿಬಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಹೈದರಾಬಾದಿನ ಪೆಡ್ಡಾ ಅಂಬರಪೇಟ್ ಟೋಲ್ ಪ್ಲಾಜಾದಲ್ಲಿ ಅಧಿಕಾರಿಗಳು ಟ್ರಕ್ಕನ್ನು ಅಡ್ಡಹಾಕಿ ಪರಿಶೀಲಿಸಿದಾಗ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಬಂಧಿತರನ್ನು ಮಹಾರಾಷ್ಟ್ರದ ಉಸ್ಮನಾಬಾದ್ ಜಿಲ್ಲೆಯ ಕೆ.ಕಾಳೆ, ಎಸ್. ಕಾಳೆ, ಸಿ.ಕಾಳೆ ಮತ್ತು ಬಿ.ಧೋವಲ್ಕರ್ ಎಂದು ಗುರುತಿಸಿದ್ದಾಗಿ ಅಮಿತ್ ಘವಾಟೆ ತಿಳಿಸಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆ
ಆಂಧ್ರಪ್ರದೇಶ ಮತ್ತು ಒಡಿಶಾ ಗಡಿಭಾಗದ ಮಾವೋವಾದಿ ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಇದೇ ಭಾಗದಿಂದ ಇಡೀ ದೇಶಾದ್ಯಂತ ಗಾಂಜಾ ಪೂರೈಕೆಯಾಗುತ್ತಿದೆ. ರಾಜಧಾನಿ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಿಗೆ ಅಕ್ರಮವಾಗಿ ಸರಬರಾಜು ಆಗುತ್ತದೆ. ಇದೇ ಗಾಂಜಾ ಶ್ರೀಲಂಕಾಕ್ಕೂ ರವಾನೆ
Bangalore Two thousand kilos of Ganja found in Truck. The drugs were packed in around 1080 gunny bags.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm