ಬ್ರೇಕಿಂಗ್ ನ್ಯೂಸ್
22-06-21 05:30 pm Mangalore Correspondent ಕ್ರೈಂ
ಮಂಗಳೂರು, ಜೂ.22: ಫೇಸ್ ಬುಕ್ ಮೂಲಕ ಪರಿಚಯವಾದ ಆಗಂತುಕ ವ್ಯಕ್ತಿಯೊಬ್ಬರಿಗೆ 1.15 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೂರು ನೀಡಿರುವ ವ್ಯಕ್ತಿಯ ಫೇಸ್ ಬುಕ್ ಖಾತೆಗೆ 'ನೆಲ್ಸನ್ ಮಾರ್ಕ್' ಹೆಸರಿನ ಅಪರಿಚಿತ ವ್ಯಕ್ತಿಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಬಳಿಕ ಆತ ಫೇಸ್ ಬುಕ್ ಮುಖಾಂತರ ಸಂದೇಶ ವಿನಿಮಯ ಮಾಡುತ್ತಿದ್ದ. ಅದೇ ಸಂದರ್ಭ ಆತ ಇವರ ವಾಟ್ಸ್ ಆ್ಯಪ್ ನಂಬರ್ ಪಡೆದುಕೊಂಡು, ನೀವು ನನ್ನ ಒಳ್ಳೆಯ ಸ್ನೇಹಿತ, ನಿಮಗೆ ನಾನು ಸ್ವಲ್ಪ ಹಣವನ್ನು ಕೊಡಲು ಇಚ್ಛಿಸುತ್ತೇನೆ ಎಂದು ನಂಬಿಸಿ ಬ್ಯಾಂಕ್ ಖಾತೆ ವಿವರ ಪಡೆದುಕೊಂಡಿದ್ದ.

ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮೆ ಮಾಡಿರುವುದಾಗಿ ತಿಳಿಸಿ, ಒಂದು ಡೆಪಾಸಿಟ್ ಸ್ಲಿಪ್ ಕಳುಹಿಸಿಕೊಟ್ಟಿರುವುದಾಗಿ ನಂಬಿಸಿದ್ದಾನೆ. ಆದರೆ, ಹಣ ಪಡೆಯಬೇಕಾದಲ್ಲಿ ಆದಾಯ ತೆರಿಗೆಯನ್ನು ನೀವು ಪಾವತಿಸಬೇಕೆಂದು ತಿಳಿಸಿದ್ದಾನೆ. ಅದನ್ನು ನಂಬಿ, ಆರೋಪಿ ಕಳುಹಿಸಿಕೊಟ್ಟ ದೆಹಲಿಯ ಇಂಡಿಯನ್ ಬ್ಯಾಂಕ್ ನ ಖಾತೆಗೆ 2021 ಏಪ್ರಿಲ್ 21 ರಂದು ಹಂತ ಹಂತವಾಗಿ 1,15,000 ರೂ. ಡೆಪಾಸಿಟ್ ಮಾಡಿದ್ದಾರೆ.
ಯಾರೋ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿ ಕಷ್ಟಪಟ್ಟು ದುಡಿದ ಹಣವನ್ನು ನಿಮಿಷದಲ್ಲೇ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪಾಂಡೇಶ್ವರದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Man loses 1.15 lakhs on Facebook by accepting unknown friend requests. A case has been registered at the cybercrime police station in Pandeshwar.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm