ಬ್ರೇಕಿಂಗ್ ನ್ಯೂಸ್
22-06-21 05:30 pm Mangalore Correspondent ಕ್ರೈಂ
ಮಂಗಳೂರು, ಜೂ.22: ಫೇಸ್ ಬುಕ್ ಮೂಲಕ ಪರಿಚಯವಾದ ಆಗಂತುಕ ವ್ಯಕ್ತಿಯೊಬ್ಬರಿಗೆ 1.15 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೂರು ನೀಡಿರುವ ವ್ಯಕ್ತಿಯ ಫೇಸ್ ಬುಕ್ ಖಾತೆಗೆ 'ನೆಲ್ಸನ್ ಮಾರ್ಕ್' ಹೆಸರಿನ ಅಪರಿಚಿತ ವ್ಯಕ್ತಿಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಬಳಿಕ ಆತ ಫೇಸ್ ಬುಕ್ ಮುಖಾಂತರ ಸಂದೇಶ ವಿನಿಮಯ ಮಾಡುತ್ತಿದ್ದ. ಅದೇ ಸಂದರ್ಭ ಆತ ಇವರ ವಾಟ್ಸ್ ಆ್ಯಪ್ ನಂಬರ್ ಪಡೆದುಕೊಂಡು, ನೀವು ನನ್ನ ಒಳ್ಳೆಯ ಸ್ನೇಹಿತ, ನಿಮಗೆ ನಾನು ಸ್ವಲ್ಪ ಹಣವನ್ನು ಕೊಡಲು ಇಚ್ಛಿಸುತ್ತೇನೆ ಎಂದು ನಂಬಿಸಿ ಬ್ಯಾಂಕ್ ಖಾತೆ ವಿವರ ಪಡೆದುಕೊಂಡಿದ್ದ.

ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮೆ ಮಾಡಿರುವುದಾಗಿ ತಿಳಿಸಿ, ಒಂದು ಡೆಪಾಸಿಟ್ ಸ್ಲಿಪ್ ಕಳುಹಿಸಿಕೊಟ್ಟಿರುವುದಾಗಿ ನಂಬಿಸಿದ್ದಾನೆ. ಆದರೆ, ಹಣ ಪಡೆಯಬೇಕಾದಲ್ಲಿ ಆದಾಯ ತೆರಿಗೆಯನ್ನು ನೀವು ಪಾವತಿಸಬೇಕೆಂದು ತಿಳಿಸಿದ್ದಾನೆ. ಅದನ್ನು ನಂಬಿ, ಆರೋಪಿ ಕಳುಹಿಸಿಕೊಟ್ಟ ದೆಹಲಿಯ ಇಂಡಿಯನ್ ಬ್ಯಾಂಕ್ ನ ಖಾತೆಗೆ 2021 ಏಪ್ರಿಲ್ 21 ರಂದು ಹಂತ ಹಂತವಾಗಿ 1,15,000 ರೂ. ಡೆಪಾಸಿಟ್ ಮಾಡಿದ್ದಾರೆ.
ಯಾರೋ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿ ಕಷ್ಟಪಟ್ಟು ದುಡಿದ ಹಣವನ್ನು ನಿಮಿಷದಲ್ಲೇ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪಾಂಡೇಶ್ವರದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Man loses 1.15 lakhs on Facebook by accepting unknown friend requests. A case has been registered at the cybercrime police station in Pandeshwar.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm