ಬ್ರೇಕಿಂಗ್ ನ್ಯೂಸ್
23-06-21 12:50 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 23: ಪಿಜಿಯಲ್ಲೇ ಡ್ರಗ್ಸ್ ದಂಧೆ ನಡೆಸುತ್ತಿದ್ದ 3 ಮಂದಿ ಡ್ರಗ್ ಪೆಡ್ಲರ್ಸ್ ಗಳನ್ನ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 300 ಎಂಡಿಎಂಎ ಮಾತ್ರೆ, ಎಕ್ಸ್ಟಸಿ ಮಾತ್ರೆಗಳು, 150 ಎಲ್ಎಸ್ಡಿ ಸ್ಟ್ರಿಪ್ಸ್, 250 ಗ್ರಾಂ ಅಶೀಶ್, 1 ಕೆಜಿ ಗಾಂಜಾ ಸೇರಿದಂತೆ 30 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಡಾರ್ಕ್ ವೆಬ್ ಮುಕಾಂತರ ಡ್ರಗ್ಸ್ ಖರೀದಿಸುತ್ತಿದ್ದರು. ಬಂಧಿತರಲ್ಲಿ ಇಬ್ಬರು ಟೆಕ್ಕಿಗಳು, ಒಬ್ಬ ಕಾನೂನು ವಿದ್ಯಾರ್ಥಿ ಎಂದು ವಿಚಾರಣೆ ತಿಳಿದುಬಂದಿದೆ.
ಫುಡ್ ಪಾರ್ಸೆಲ್ನಂತೆ ಪ್ಯಾಕ್ ಮಾಡಿ ಡ್ರಗ್ಸ್ನ ಐ ಕ್ಲಾಸ್ ವಿದ್ಯಾರ್ಥಿಗಳಿಗೆ ಸಪ್ಲೈ ಮಾಡುತ್ತಿದ್ದರು. ಡ್ರಗ್ಸ್ ಸಪ್ಲೈ ಮಾಡಿ ಆರೋಪಿಗಳು ಗೂಗಲ್ ಪೇ ಮುಕಾಂತರ ಹಣ ಪಡೆಯುತ್ತಿದ್ದರು. ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಸಿಸಿಬಿ ಪೊಲೀಸರ ಶೋಧ ಕಾರ್ಯ ಮುಂದುವರೆದಿದೆ.

ಅಮೇಜಾನ್ ಪಾರ್ಸಲ್ ಬಾಕ್ಸ್ ನಲ್ಲಿ ಡ್ರಗ್ಸ್ ಸಪ್ಲೈ ;
ಆರೋಪಿಗಳು ಡ್ರಗ್ಸ್ನ ಅಮೇಜಾನ್ ಪ್ಯಾಕ್ಗಳಲ್ಲಿ ಹಾಕಿ ಪ್ಯಾಕ್ ಮಾಡುತಿದ್ದರು. ಬಳಿಕ ಅದಕ್ಕೆ ಅಮೇಜಾನ್ ಟೇಪ್ಗಳಿಂದ, ವ್ಯಾಕ್ಯೂಮ್ ಫುಡ್ ಸೀಲ್ಗಳಿಂದ ಸೀಲು ಮಾಡುತಿದ್ದರು. ಅದನ್ನು ಡೊನ್ಜೊ ಮುಖಾಂತರ ಗಿರಾಕಿಗಳಿಗೆ ನೀಡುತಿದ್ದರು.

ಡಾರ್ಕ್ ವೆಬ್ ನಲ್ಲಿ ಡ್ರಗ್ಸ್ ಖರೀದಿ;
ಹಿಮಾಚಲ ಪ್ರದೇಶದಲ್ಲಿ ಕುಳಿತ ಮೂವರು ಆರೋಪಿಗಳು ಡಾರ್ಕ್ ವೆಬ್ನಲ್ಲಿ ಡ್ರಗ್ ಖರೀದಿ ಮಾಡುತಿದ್ದರು. ಬಿಟ್ ಕಾಯಿನ್ ಮುಖಾಂತರ ಹಣ ಪಾವತಿಸಿ ಡ್ರಗ್ ಖರೀದಿಸುತ್ತಿದ್ದರು. ಖರೀದಿಸಿದ ಡ್ರಗ್ಗಳು ಕೊರಿಯರ್ ಮುಖಾಂತರ ಹಿಮಾಚಲ ಪ್ರದೇಶಕ್ಕೆ ಬರುತಿತ್ತು. ಬಂದ ಡ್ರಗ್ಗಳನ್ನು ವ್ಯವಸ್ಥಿತವಾಗಿ ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಸಾಗಿಸುತ್ತಿದ್ದರು.
Bangalore Byadarahalli police raid on Hostel PG arrest three peddlers 30 lakhs worth drugs seized. The other two techies who were involved have said to be absconding. The drugs were purchased using Dark web.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm