ಬ್ರೇಕಿಂಗ್ ನ್ಯೂಸ್
23-06-21 05:19 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 23: ತಂದೆಯೇ ಮಗನನ್ನು ಕತ್ತಿಯಿಂದ ಕಡಿದು ಕೊಲೆಗೈದು ಬಳಿಕ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಪುಂಜಾಲಕಟ್ಟೆಯ ಸರಕಾರಿ ಆಸ್ಪತ್ರೆಯ ಭಜನಾ ಮಂದಿರದ ಬಳಿಯ ಮನೆಯಲ್ಲಿ ಘಟನೆ ನಡೆದಿದ್ದು, ಮೃತರನ್ನು ಬಾಬು ನಾಯ್ಕ(52) ಮತ್ತು ಆತನ ಮಗ ಸಾತ್ವಿಕ್ (14) ಎಂದು ಗುರುತಿಸಲಾಗಿದೆ. ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ ಕಳೆದ ಕೆಲವು ದಿನಗಳಿಂದ ಮನೆಯಲ್ಲಿ ಮಗನ ಜೊತೆಗೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡುತ್ತಿದ್ದ.

ಇಂದು ಬೆಳಗ್ಗೆ ಬಾಬು ನಾಯ್ಕ ಅವರ ಪತ್ನಿ ಗೇರು ಬೀಜದ ಕಾರ್ಖಾನೆಗೆ ತೆರಳಿದ್ದ ವೇಳೆ, ಕೃತ್ಯ ನಡೆದಿದೆ. ಮಗನ ಜೊತೆಗೆ ಜಗಳವಾಡಿ ಮನೆಯ ಒಳಗೇ ಕತ್ತಿಯಿಂದ ಕುತ್ತಿಗೆಯ ಭಾಗಕ್ಕೆ ಕಡಿದು ಕೊಲೆ ಮಾಡಿದ್ದಾನೆ. ಬಳಿಕ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾತ್ವಿಕ್, ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ 8ನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
Father kills 15-year-old son and hangs himself at his house in Punjalkatte, Mangalore. The reason for this cruel act is unknown. The police are now investigating the case.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm