ಬ್ರೇಕಿಂಗ್ ನ್ಯೂಸ್
24-06-21 01:28 pm Headline Karnataka News Network ಕ್ರೈಂ
Photo credits : ANI @ ANI
ಮುಂಬೈ, ಜೂನ್ 24: ಮುಂಬೈ ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರ್ನನ್ನು ಮುಂಬೈ ಪೊಲೀಸರು ಡ್ರಗ್ಸ್ ಕೇಸಲ್ಲಿ ಬಂಧಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವು ಮತ್ತು ಡ್ರಗ್ಸ್ ಪ್ರಕರಣದಲ್ಲಿ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಇಕ್ಬಾಲ್ ಬಂಧಿಸಲಾಗಿದೆ.
ಮಾದಕ ದ್ರವ್ಯ ನಿಗ್ರಹ ದಳ(ಎನ್ಸಿಬಿ) ಪೊಲೀಸರು ಆರೋಪಿಯನ್ನು ಥಾಣೆಯಲ್ಲಿ ಬಂಧಿಸಿದ್ದಾರೆ. ನಂತರ ಎನ್ ಸಿಬಿ ಅಧಿಕಾರಿಗಳು ಬಲ್ಲಾರ್ಡ್ ಎಸ್ಟೇಟ್ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.



15 ಕೆಜಿ ಹಶೀಶ್ ಹೊಂದಿದ್ದ ಕಾರಣಕ್ಕೆ ಕಸ್ಕರ್ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಹಂಚಿಕೊಂಡಿಲ್ಲ. ದಾವೂದ್ ಇಬ್ರಾಹಿಂ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವ ಪೆಡ್ಲರ್ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಹಾಗೂ ಡ್ರಗ್ ಪೆಡ್ಲರ್ ಹಾರೀಸ್ ಖಾನ್ ಮೂಲಕ ಡ್ರಗ್ಸ್ ದಂಧೆ ನಡೆಸಲಾಗುತ್ತಿತ್ತು.
ಅಲ್ಲದೆ, ಹಾರೀಸ್ ಖಾನ್ ಅಂಧೇರಿ, ಲೋಖಂಡವಾಲ, ಬಾಂದ್ರಾಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಪಿಟಿಐ ವರದಿ ಮಾಡಿದೆ. ಚಿಂಕು ಪಠಾಣ್ ಡ್ರಗ್ಸ್ ಕೇಸಿನಲ್ಲಿ ಹಾರೀಸ್ ಬಂಧನವಾಗಿದ್ದು, ಆತ ನೀಡಿದ್ದ ಸುಳಿವಿನ ಮೇರೆಗೆ ದಾವೂದ್ ಸೋದರನಿಗೆ ಬಲೆ ಬೀಸಲಾಗಿತ್ತು. ಬಾಲಿವುಡ್ ಮಂದಿ ಜೊತೆಗೆ ಹಾರೀಸ್ ನಿಕಟ ಸಂಪರ್ಕ ಹೊಂದಿದ್ದಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲೂ ಹೆಸರು ಕೇಳಿಬಂದಿತ್ತು.
Notorious underworld don and global terrorist Dawood Ibrahim’s younger brother Iqbal Kaskar was arrested by the Narcotics Control Bureau (NCB). Kaskar is accused of running the operations of Dawood Ibrahim in Mumbai for the past couple of decades.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm