ಬ್ರೇಕಿಂಗ್ ನ್ಯೂಸ್
24-06-21 01:28 pm Headline Karnataka News Network ಕ್ರೈಂ
Photo credits : ANI @ ANI
ಮುಂಬೈ, ಜೂನ್ 24: ಮುಂಬೈ ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರ್ನನ್ನು ಮುಂಬೈ ಪೊಲೀಸರು ಡ್ರಗ್ಸ್ ಕೇಸಲ್ಲಿ ಬಂಧಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವು ಮತ್ತು ಡ್ರಗ್ಸ್ ಪ್ರಕರಣದಲ್ಲಿ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಇಕ್ಬಾಲ್ ಬಂಧಿಸಲಾಗಿದೆ.
ಮಾದಕ ದ್ರವ್ಯ ನಿಗ್ರಹ ದಳ(ಎನ್ಸಿಬಿ) ಪೊಲೀಸರು ಆರೋಪಿಯನ್ನು ಥಾಣೆಯಲ್ಲಿ ಬಂಧಿಸಿದ್ದಾರೆ. ನಂತರ ಎನ್ ಸಿಬಿ ಅಧಿಕಾರಿಗಳು ಬಲ್ಲಾರ್ಡ್ ಎಸ್ಟೇಟ್ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.



15 ಕೆಜಿ ಹಶೀಶ್ ಹೊಂದಿದ್ದ ಕಾರಣಕ್ಕೆ ಕಸ್ಕರ್ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಹಂಚಿಕೊಂಡಿಲ್ಲ. ದಾವೂದ್ ಇಬ್ರಾಹಿಂ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವ ಪೆಡ್ಲರ್ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಹಾಗೂ ಡ್ರಗ್ ಪೆಡ್ಲರ್ ಹಾರೀಸ್ ಖಾನ್ ಮೂಲಕ ಡ್ರಗ್ಸ್ ದಂಧೆ ನಡೆಸಲಾಗುತ್ತಿತ್ತು.
ಅಲ್ಲದೆ, ಹಾರೀಸ್ ಖಾನ್ ಅಂಧೇರಿ, ಲೋಖಂಡವಾಲ, ಬಾಂದ್ರಾಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಪಿಟಿಐ ವರದಿ ಮಾಡಿದೆ. ಚಿಂಕು ಪಠಾಣ್ ಡ್ರಗ್ಸ್ ಕೇಸಿನಲ್ಲಿ ಹಾರೀಸ್ ಬಂಧನವಾಗಿದ್ದು, ಆತ ನೀಡಿದ್ದ ಸುಳಿವಿನ ಮೇರೆಗೆ ದಾವೂದ್ ಸೋದರನಿಗೆ ಬಲೆ ಬೀಸಲಾಗಿತ್ತು. ಬಾಲಿವುಡ್ ಮಂದಿ ಜೊತೆಗೆ ಹಾರೀಸ್ ನಿಕಟ ಸಂಪರ್ಕ ಹೊಂದಿದ್ದಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲೂ ಹೆಸರು ಕೇಳಿಬಂದಿತ್ತು.
Notorious underworld don and global terrorist Dawood Ibrahim’s younger brother Iqbal Kaskar was arrested by the Narcotics Control Bureau (NCB). Kaskar is accused of running the operations of Dawood Ibrahim in Mumbai for the past couple of decades.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm