ಬ್ರೇಕಿಂಗ್ ನ್ಯೂಸ್
24-06-21 02:33 pm Headline Karnataka News Network ಕ್ರೈಂ
ದಿಂಡಿಗಲ್, ಜೂ. 24 : ತಾನು ಪ್ರೀತಿಸುತ್ತಿದ್ದ ಹುಡುಗಿಗೆ ಮದುವೆಗೆ ಸಿದ್ಧತೆ ನಡೆಸಿರುವ ಬಗ್ಗೆ ತಿಳಿದು ಆಕೆಯ ಮನೆಗೆ ತೆರಳಿದ್ದ 21 ವರ್ಷದ ಯುವಕನನ್ನು ಮನೆಯವರೇ ಸೇರಿ ಥಳಿಸಿ ಅಮಾನುಷವಾಗಿ ಹತ್ಯೆಗೈದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಯುವತಿಯ ಕುಟುಂಬದ ನಾಲ್ವರನ್ನು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ದಿಂಡಿಗಲ್ ಜಿಲ್ಲೆಯ ನಾಥಮ್ ಸಮೀಪದ ಪಡುಪಟ್ಟಿಯ ಭಾರತಿರಾಜಾ (21) ಎಂದು ಗುರುತಿಸಲಾಗಿದೆ.

ಈತ ಕ್ಯಾಟರಿಂಗ್ ಶಿಕ್ಷಣ ಪಡೆದು, ಸಿರುಮಲೈಯ ಖಾಸಗಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ, ಮೂಂಗಿಲ್ಪಟ್ಟಿಯ ಮುಲ್ಲೈ ನಗರದ 20 ವರ್ಷದ ಯುವತಿ ಪರಮೇಶ್ವರಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಭಾರತಿರಾಜನೊಂದಿಗೆ ಯುವತಿಯ ಸಂಬಂಧವನ್ನು ತಿಳಿದ ಆಕೆಯ ಕುಟುಂಬ ಬೇರೊಬ್ಬನೊಂದಿಗೆ ವಿವಾಹ ನಿಶ್ಚಯಿಸಿತ್ತು. ಪರಮೇಶ್ವರಿ ತನ್ನ ವಿವಾಹದ ಕುರಿತು ಭಾರತಿರಾಜ್ ಗೆ ಮಾಹಿತಿ ನೀಡಿದ್ದಳು.
ಈ ಹಿನ್ನೆಲೆಯಲ್ಲಿ ಭಾರತಿರಾಜ ತನ್ನ ಇಬ್ಬರು ಗೆಳೆಯರೊಂದಿಗೆ ಸೋಮವಾರ ಪರಮೇಶ್ವರಿಯ ನಿವಾಸಕ್ಕೆ ತೆರಳಿದ್ದ. ಈ ಸಂದರ್ಭ ಗಲಾಟೆ ನಡೆದಿದ್ದು ಭಾರತಿರಾಜ ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಟ್ಟಿದ್ದಾನೆ.
Four people were arrested for killing a 21-year-old man in the Dindigul district of Tamil Nadu over his alleged affair with a girl belonging to the family of the accused.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm