ಬ್ರೇಕಿಂಗ್ ನ್ಯೂಸ್
24-06-21 02:33 pm Headline Karnataka News Network ಕ್ರೈಂ
ದಿಂಡಿಗಲ್, ಜೂ. 24 : ತಾನು ಪ್ರೀತಿಸುತ್ತಿದ್ದ ಹುಡುಗಿಗೆ ಮದುವೆಗೆ ಸಿದ್ಧತೆ ನಡೆಸಿರುವ ಬಗ್ಗೆ ತಿಳಿದು ಆಕೆಯ ಮನೆಗೆ ತೆರಳಿದ್ದ 21 ವರ್ಷದ ಯುವಕನನ್ನು ಮನೆಯವರೇ ಸೇರಿ ಥಳಿಸಿ ಅಮಾನುಷವಾಗಿ ಹತ್ಯೆಗೈದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಯುವತಿಯ ಕುಟುಂಬದ ನಾಲ್ವರನ್ನು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ದಿಂಡಿಗಲ್ ಜಿಲ್ಲೆಯ ನಾಥಮ್ ಸಮೀಪದ ಪಡುಪಟ್ಟಿಯ ಭಾರತಿರಾಜಾ (21) ಎಂದು ಗುರುತಿಸಲಾಗಿದೆ.

ಈತ ಕ್ಯಾಟರಿಂಗ್ ಶಿಕ್ಷಣ ಪಡೆದು, ಸಿರುಮಲೈಯ ಖಾಸಗಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ, ಮೂಂಗಿಲ್ಪಟ್ಟಿಯ ಮುಲ್ಲೈ ನಗರದ 20 ವರ್ಷದ ಯುವತಿ ಪರಮೇಶ್ವರಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಭಾರತಿರಾಜನೊಂದಿಗೆ ಯುವತಿಯ ಸಂಬಂಧವನ್ನು ತಿಳಿದ ಆಕೆಯ ಕುಟುಂಬ ಬೇರೊಬ್ಬನೊಂದಿಗೆ ವಿವಾಹ ನಿಶ್ಚಯಿಸಿತ್ತು. ಪರಮೇಶ್ವರಿ ತನ್ನ ವಿವಾಹದ ಕುರಿತು ಭಾರತಿರಾಜ್ ಗೆ ಮಾಹಿತಿ ನೀಡಿದ್ದಳು.
ಈ ಹಿನ್ನೆಲೆಯಲ್ಲಿ ಭಾರತಿರಾಜ ತನ್ನ ಇಬ್ಬರು ಗೆಳೆಯರೊಂದಿಗೆ ಸೋಮವಾರ ಪರಮೇಶ್ವರಿಯ ನಿವಾಸಕ್ಕೆ ತೆರಳಿದ್ದ. ಈ ಸಂದರ್ಭ ಗಲಾಟೆ ನಡೆದಿದ್ದು ಭಾರತಿರಾಜ ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಟ್ಟಿದ್ದಾನೆ.
Four people were arrested for killing a 21-year-old man in the Dindigul district of Tamil Nadu over his alleged affair with a girl belonging to the family of the accused.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm