ಬ್ರೇಕಿಂಗ್ ನ್ಯೂಸ್
28-06-21 09:47 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 28: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಅತ್ತಿಗೆ ಮತ್ತು ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರೇಖಾ ಅವರ ಅತ್ತಿಗೆ ಮಾಲಾ ಮತ್ತು ಅವರ ಪುತ್ರ ಅರುಣ್ ಕೊಲೆಗೆ ಸಂಚು ನಡೆಸಿದ್ದರು.
ಕೊಲೆಗೆ ಸಂಬಂಧಿಸಿ ಪೊಲೀಸರು ಪೀಟರ್, ಸೂರ್ಯ, ಸ್ಟೀಫನ್, ಅಜಯ್ ಮತ್ತು ಪುರುಷೋತ್ತಮ್ ಎಂಬವರನ್ನು ಬಂಧಿಸಿದ್ದರು. ಮಾಲಾ ಕದಿರೇಶ್ ಅವರ ಅಕ್ಕನಾಗಿದ್ದು ಬಂಧಿತ ವ್ಯಕ್ತಿಗಳು ನೀಡಿದ ಮಾಹಿತಿ ಆಧರಿಸಿ ಮಾಲಾ ಮತ್ತು ಆಕೆಯ ಮಗನನ್ನು ಪ್ರಶ್ನಿಸಲಾಗಿತ್ತು. ಕೊಲೆಗಾರರು ತಾಯಿ ಮತ್ತು ಮಗನೊಂದಿಗೆ ಸಂಪರ್ಕದಲ್ಲಿದ್ದರು. ಆದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪೀಟರ್ ಕದಿರೇಶ್ ಆಪ್ತನಾಗಿದ್ದು, ರೇಖಾ ವಿರುದ್ಧ ದ್ವೇಷ ಸಾಧಿಸುತ್ತಿದ್ದ. ಪೀಟರ್ ಕದಿರೇಶ್ಗೆ ಹತ್ತಿರವಾಗಿದ್ದನು. ಅಲ್ಲದೆ ಕದಿರೇಶ್ ಕೊಲೆಯಾದ ನಂತರ ರೇಖಾ, ಪೀಟರ್ ನನ್ನು ದೂರವಿರಿಸಿದ್ದಲ್ಲದೆ ಯಾವುದೇ ಪ್ರಾಮುಖ್ಯತೆ ನೀಡುತ್ತಿರಲಿಲ್ಲ. ಹಲವಾರು ಸಂದರ್ಭಗಳಲ್ಲಿ ಅವನನ್ನು ಅವಮಾನಿಸಿದ್ದರು. ಅದರಿಂದ ಪೀಟರ್ ರೇಖಾಳನ್ನು ದ್ವೇಷಿಸಲು ಪ್ರಾರಂಭಿಸಿದ್ದ. ಇದನ್ನೇ ಗುರಾಣಿಯನ್ನಾಗಿಸಿದ ಮಾಲಾ ಮತ್ತು ಆಕೆಯ ಮಗ, ಪೀಟರನ್ನು ಛೂಬಿಟ್ಟು ಕೊಲೆ ಮಾಡಿಸಿದ್ದಾರೆ. ವೈಯಕ್ತಿಕ ಪೈಪೋಟಿ ಮತ್ತು ಅಸೂಯೆ ಈ ಕೊಲೆಗೆ ಎರಡು ಪ್ರಮುಖ ಕಾರಣಗಳು ಎಂದು ಪೊಲೀಸರು ಹೇಳಿದ್ದಾರೆ.
ರೇಖಾ ಕದಿರೇಶ್ ಕೊಲೆಗೆ ಗಂಡನ ಸೋದರಿಯದ್ದೇ ಸುಪಾರಿ ; ರಾಜಕೀಯದ ಮೇಲೆ ಕಣ್ಣಿಟ್ಟಿದ್ದ ಮಾಲಾ !?
The murder case of former BBMP corporator Rekha Kadiresh has got an explosive twist. It is confirmed during interrogation that Mala, sister-in-law of deceased and her son Arul are involved in the killing of Rekha. Both are arrested by the police. With their arrest, the number of people arrested in this gruesome, daylight murder is risen to seven.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm