ಬ್ರೇಕಿಂಗ್ ನ್ಯೂಸ್
29-06-21 04:56 pm Bangalore Correspondent ಕ್ರೈಂ
ಬೆಂಗಳೂರು, ಜೂ. 29: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಮನೆ ಕೆಲಸಗಾರನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕೆಲಸಗಾರ ಐಎಎಸ್ ಅಧಿಕಾರಿಯ ಚೆಕ್ಗಳನ್ನು ಕದ್ದು ಹದಿನಾಲ್ಕು ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದಾನೆ.

ಹೌದು ಇದು ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರ ಕಥೆ. ಕೋರಮಂಗಲದಲ್ಲಿ ನೆಲೆಸಿರುವ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರು ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾಸಿಂ ಸಾಬ್ ಎಂಬ ಕೆಲಸಗಾರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕಾಸಿಂಸಾಬ್ಗೆ ಸಂಬಳ ಜತೆಗೆ ಹೆಚ್ಚುವರಿ ಹಣ ಕೂಡ ನೀಡುತ್ತಿದ್ದರು. ವಿಜಯ್ ಅವರಿಗೆ ಹಣ ಬೇಕೆಂದಾಗ ಕಾಸಿಂ ಸಾಬ್ ತಂದು ಕೊಡುತ್ತಿದ್ದ. ಕಾಸಿಂ ಸಾಬ್ನನ್ನು ವಿಜಯ್ ಕೂಡ ನಂಬಿದ್ದರು.
ಇತ್ತೀಚೆಗೆ ತನ್ನ ಅಣ್ಣನ ಮದುವೆಗೆಂದು ಊರಿಗೆ ಹೋಗಿರುವ ಕಾಸಿಂ ಸಾಬ್ ವಾಪಸು ಬಂದಿಲ್ಲ. ಒಂದು ವಾರ ಕಳೆದರೂ ವಾಪಸು ಬಂದಿಲ್ಲ. ಅನುಮಾನಗೊಂಡು ಸೆಕ್ಯುರಿಟಿ ಕಂಪನಿಯಲ್ಲಿ ವಿಚಾರಿಸಿದಾಗ ಆತ ಕೆಲಸ ಬಿಟ್ಟಿರುವ ವಿಷಯ ಗೊತ್ತಾಗಿದೆ. ಅನುಮಾನಗೊಂಡ ನಿವೃತ್ತ ಐಎಎಸ್ ಅಧಿಕಾರಿ ಬ್ಯಾಂಕ್ಗೆ ಹೋಗಿ ಪರಿಶೀಲನೆ ನಡೆಸಿದಾಗ ಬ್ಯಾಂಕ್ ನಲ್ಲಿದ್ದ ಹದಿನಾಲ್ಕು ಲಕ್ಷ ರೂ. ಹಣ ಲಪಟಾಯಿಸಿರುವುದು ಬೆಳಕಿಗ ಬಂದಿದ್ದು, ಕೋರಮಂಗಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
House Maid runs aways with 14 Lakhs Cheque from Retired DC house in Bangalore. A case has been registered at the Koramangala Police Station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm