ಬ್ರೇಕಿಂಗ್ ನ್ಯೂಸ್
29-06-21 04:56 pm Bangalore Correspondent ಕ್ರೈಂ
ಬೆಂಗಳೂರು, ಜೂ. 29: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಮನೆ ಕೆಲಸಗಾರನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕೆಲಸಗಾರ ಐಎಎಸ್ ಅಧಿಕಾರಿಯ ಚೆಕ್ಗಳನ್ನು ಕದ್ದು ಹದಿನಾಲ್ಕು ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದಾನೆ.
ಹೌದು ಇದು ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರ ಕಥೆ. ಕೋರಮಂಗಲದಲ್ಲಿ ನೆಲೆಸಿರುವ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರು ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾಸಿಂ ಸಾಬ್ ಎಂಬ ಕೆಲಸಗಾರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕಾಸಿಂಸಾಬ್ಗೆ ಸಂಬಳ ಜತೆಗೆ ಹೆಚ್ಚುವರಿ ಹಣ ಕೂಡ ನೀಡುತ್ತಿದ್ದರು. ವಿಜಯ್ ಅವರಿಗೆ ಹಣ ಬೇಕೆಂದಾಗ ಕಾಸಿಂ ಸಾಬ್ ತಂದು ಕೊಡುತ್ತಿದ್ದ. ಕಾಸಿಂ ಸಾಬ್ನನ್ನು ವಿಜಯ್ ಕೂಡ ನಂಬಿದ್ದರು.
ಇತ್ತೀಚೆಗೆ ತನ್ನ ಅಣ್ಣನ ಮದುವೆಗೆಂದು ಊರಿಗೆ ಹೋಗಿರುವ ಕಾಸಿಂ ಸಾಬ್ ವಾಪಸು ಬಂದಿಲ್ಲ. ಒಂದು ವಾರ ಕಳೆದರೂ ವಾಪಸು ಬಂದಿಲ್ಲ. ಅನುಮಾನಗೊಂಡು ಸೆಕ್ಯುರಿಟಿ ಕಂಪನಿಯಲ್ಲಿ ವಿಚಾರಿಸಿದಾಗ ಆತ ಕೆಲಸ ಬಿಟ್ಟಿರುವ ವಿಷಯ ಗೊತ್ತಾಗಿದೆ. ಅನುಮಾನಗೊಂಡ ನಿವೃತ್ತ ಐಎಎಸ್ ಅಧಿಕಾರಿ ಬ್ಯಾಂಕ್ಗೆ ಹೋಗಿ ಪರಿಶೀಲನೆ ನಡೆಸಿದಾಗ ಬ್ಯಾಂಕ್ ನಲ್ಲಿದ್ದ ಹದಿನಾಲ್ಕು ಲಕ್ಷ ರೂ. ಹಣ ಲಪಟಾಯಿಸಿರುವುದು ಬೆಳಕಿಗ ಬಂದಿದ್ದು, ಕೋರಮಂಗಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
House Maid runs aways with 14 Lakhs Cheque from Retired DC house in Bangalore. A case has been registered at the Koramangala Police Station.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 01:59 pm
Udupi Staff
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm