ಬ್ರೇಕಿಂಗ್ ನ್ಯೂಸ್
29-06-21 04:56 pm Bangalore Correspondent ಕ್ರೈಂ
ಬೆಂಗಳೂರು, ಜೂ. 29: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಮನೆ ಕೆಲಸಗಾರನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕೆಲಸಗಾರ ಐಎಎಸ್ ಅಧಿಕಾರಿಯ ಚೆಕ್ಗಳನ್ನು ಕದ್ದು ಹದಿನಾಲ್ಕು ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದಾನೆ.
ಹೌದು ಇದು ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರ ಕಥೆ. ಕೋರಮಂಗಲದಲ್ಲಿ ನೆಲೆಸಿರುವ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರು ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾಸಿಂ ಸಾಬ್ ಎಂಬ ಕೆಲಸಗಾರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕಾಸಿಂಸಾಬ್ಗೆ ಸಂಬಳ ಜತೆಗೆ ಹೆಚ್ಚುವರಿ ಹಣ ಕೂಡ ನೀಡುತ್ತಿದ್ದರು. ವಿಜಯ್ ಅವರಿಗೆ ಹಣ ಬೇಕೆಂದಾಗ ಕಾಸಿಂ ಸಾಬ್ ತಂದು ಕೊಡುತ್ತಿದ್ದ. ಕಾಸಿಂ ಸಾಬ್ನನ್ನು ವಿಜಯ್ ಕೂಡ ನಂಬಿದ್ದರು.
ಇತ್ತೀಚೆಗೆ ತನ್ನ ಅಣ್ಣನ ಮದುವೆಗೆಂದು ಊರಿಗೆ ಹೋಗಿರುವ ಕಾಸಿಂ ಸಾಬ್ ವಾಪಸು ಬಂದಿಲ್ಲ. ಒಂದು ವಾರ ಕಳೆದರೂ ವಾಪಸು ಬಂದಿಲ್ಲ. ಅನುಮಾನಗೊಂಡು ಸೆಕ್ಯುರಿಟಿ ಕಂಪನಿಯಲ್ಲಿ ವಿಚಾರಿಸಿದಾಗ ಆತ ಕೆಲಸ ಬಿಟ್ಟಿರುವ ವಿಷಯ ಗೊತ್ತಾಗಿದೆ. ಅನುಮಾನಗೊಂಡ ನಿವೃತ್ತ ಐಎಎಸ್ ಅಧಿಕಾರಿ ಬ್ಯಾಂಕ್ಗೆ ಹೋಗಿ ಪರಿಶೀಲನೆ ನಡೆಸಿದಾಗ ಬ್ಯಾಂಕ್ ನಲ್ಲಿದ್ದ ಹದಿನಾಲ್ಕು ಲಕ್ಷ ರೂ. ಹಣ ಲಪಟಾಯಿಸಿರುವುದು ಬೆಳಕಿಗ ಬಂದಿದ್ದು, ಕೋರಮಂಗಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
House Maid runs aways with 14 Lakhs Cheque from Retired DC house in Bangalore. A case has been registered at the Koramangala Police Station.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am