ಬ್ರೇಕಿಂಗ್ ನ್ಯೂಸ್
29-06-21 04:56 pm Bangalore Correspondent ಕ್ರೈಂ
ಬೆಂಗಳೂರು, ಜೂ. 29: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಮನೆ ಕೆಲಸಗಾರನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕೆಲಸಗಾರ ಐಎಎಸ್ ಅಧಿಕಾರಿಯ ಚೆಕ್ಗಳನ್ನು ಕದ್ದು ಹದಿನಾಲ್ಕು ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದಾನೆ.

ಹೌದು ಇದು ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರ ಕಥೆ. ಕೋರಮಂಗಲದಲ್ಲಿ ನೆಲೆಸಿರುವ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರು ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾಸಿಂ ಸಾಬ್ ಎಂಬ ಕೆಲಸಗಾರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕಾಸಿಂಸಾಬ್ಗೆ ಸಂಬಳ ಜತೆಗೆ ಹೆಚ್ಚುವರಿ ಹಣ ಕೂಡ ನೀಡುತ್ತಿದ್ದರು. ವಿಜಯ್ ಅವರಿಗೆ ಹಣ ಬೇಕೆಂದಾಗ ಕಾಸಿಂ ಸಾಬ್ ತಂದು ಕೊಡುತ್ತಿದ್ದ. ಕಾಸಿಂ ಸಾಬ್ನನ್ನು ವಿಜಯ್ ಕೂಡ ನಂಬಿದ್ದರು.
ಇತ್ತೀಚೆಗೆ ತನ್ನ ಅಣ್ಣನ ಮದುವೆಗೆಂದು ಊರಿಗೆ ಹೋಗಿರುವ ಕಾಸಿಂ ಸಾಬ್ ವಾಪಸು ಬಂದಿಲ್ಲ. ಒಂದು ವಾರ ಕಳೆದರೂ ವಾಪಸು ಬಂದಿಲ್ಲ. ಅನುಮಾನಗೊಂಡು ಸೆಕ್ಯುರಿಟಿ ಕಂಪನಿಯಲ್ಲಿ ವಿಚಾರಿಸಿದಾಗ ಆತ ಕೆಲಸ ಬಿಟ್ಟಿರುವ ವಿಷಯ ಗೊತ್ತಾಗಿದೆ. ಅನುಮಾನಗೊಂಡ ನಿವೃತ್ತ ಐಎಎಸ್ ಅಧಿಕಾರಿ ಬ್ಯಾಂಕ್ಗೆ ಹೋಗಿ ಪರಿಶೀಲನೆ ನಡೆಸಿದಾಗ ಬ್ಯಾಂಕ್ ನಲ್ಲಿದ್ದ ಹದಿನಾಲ್ಕು ಲಕ್ಷ ರೂ. ಹಣ ಲಪಟಾಯಿಸಿರುವುದು ಬೆಳಕಿಗ ಬಂದಿದ್ದು, ಕೋರಮಂಗಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
House Maid runs aways with 14 Lakhs Cheque from Retired DC house in Bangalore. A case has been registered at the Koramangala Police Station.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm