ಬ್ರೇಕಿಂಗ್ ನ್ಯೂಸ್
30-06-21 12:56 pm Headline Karnataka News Network ಕ್ರೈಂ
ಮುಂಬೈ, ಜೂನ್ 30; ಫುಡ್ ಡೆಲಿವರಿ ಬಾಯ್ ಒಬ್ಬನ ಬಳಿ 2000 ರೂ. ಲಂಚ ಸ್ವೀಕರಿಸುತ್ತಿದ್ದ ಸಂಚಾರ ಪೊಲೀಸ್ ಇನ್ಸ್ಪೆಕ್ಟರ್ ನ್ನು ಮುಂಬೈ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಡೆಲಿವರಿ ಬಾಯ್ ಬೈಕ್ಅನ್ನು ಇನ್ಸ್ಪೆಕ್ಟರ್ ವಶಪಡಿಸಿಕೊಂಡು ಖಾಂಡಿವಲಿ ದಾಹಿಸರ್ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದರು.

ಅದಾಗಲೇ ಡೆಲಿವರಿ ಬಾಯ್ ಬೈಕ್ ಮೇಲೆ ₹8000 ದಂಡ ಬಾಕಿ ಇತ್ತು. ಈ ಪ್ರಕರಣವನ್ನು ಮುಗಿಸಬೇಕಾದರೆ 2000 ರೂ. ಲಂಚ ನೀಡಲು ಇನ್ಸ್ಪೆಕ್ಟರ್ ಬೇಡಿಕೆ ಇಟ್ಟಿದ್ದರು.
ಈ ವಿಷಯವನ್ನು ಎಸಿಬಿ ಅಧಿಕಾರಿಗಳ ಗಮನಕ್ಕೆ ತಂದ ಡೆಲಿವರಿ ಬಾಯ್, ಮಂಗಳವಾರ ತನ್ನ ಗಾಡಿಯನ್ನು ತರಲು ಹೋದಾಗ ಇನ್ಸ್ ಪೆಕ್ಟರ್ ಮತ್ತೆ ಲಂಚ ಕೇಳಿದ್ದು , ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸ್ ದಾಳಿ ಮಾಡಿ ಇನ್ಸ್ಪೆಕ್ಟರ್ ಅವರನ್ನು ಬಂಧಿಸಿದ್ದಾರೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm