ಬ್ರೇಕಿಂಗ್ ನ್ಯೂಸ್
02-07-21 03:01 pm Mangalore Correspondent ಕ್ರೈಂ
ಉಳ್ಳಾಲ, ಜು.2: ಇಲ್ಲಿನ ಮುಕ್ಕಚ್ಚೇರಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಟಿಟಿ ವಾಹನದ ಗಾಜನ್ನು ಒಡೆದ ಕಿಡಿಗೇಡಿಗಳು ಸೈರನ್ ಆಂಪ್ ಮತ್ತು ಆಡಿಯೋ ಸ್ಟಿರಿಯೋವನ್ನು ದೋಚಿದ ಘಟನೆ ನಡೆದಿದೆ.
ಗಂಗಾಧರ್ ಎಂಬವರಿಗೆ ಸೇರಿದ ಶ್ರೀ ಗಣೇಶ್ ಹೆಸರಿನ ಆಂಬುಲೆನ್ಸಿನ ಗಾಜನ್ನ ಕಿಡಿಗೇಡಿಗಳು ಪುಡಿಗೈದಿದ್ದಾರೆ. ಆಂಬುಲೆನ್ಸ್ ಚಾಲಕ ಮುಕ್ಕಚ್ಚೇರಿ ನಿವಾಸಿಯಾಗಿದ್ದು ನಿನ್ನೆ ರಾತ್ರಿ ರಸ್ತೆ ಬದಿಯಲ್ಲಿ ಟಿ.ಟಿ ವಾಹನವನ್ನ ನಿಲ್ಲಿಸಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ತೆರಳಲು ಚಾಲಕ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಆಂಬುಲೆನ್ಸ್ ನ ಗ್ಲಾಸ್ ಒಡೆದು ಒಳನುಗ್ಗಿ ಸೈರನ್ ಆಗುವ ಬೆಲೆ ಬಾಳುವ ಆಂಪ್ಲಿಫಯರ್ ಮತ್ತು ಆಡಿಯೋ ಸ್ಟಿರಿಯೋವನ್ನ ದೋಚಿದ್ದಾರೆ.




ಅಲ್ಲದೆ ಒಳಗಿದ್ದ ಕೆಲ ಸರ್ಜಿಕಲ್ ಪರಿಕರಗಳನ್ನ ರಸ್ತೆಗೆಸೆದು ವಿಕೃತಿ ಮೆರೆದಿದ್ದಾರೆ. ಗಂಗಾಧರ್ ಅವರು ತನ್ನ ಆಂಬುಲೆನ್ಸ್ ಗಳ ಮುಖೇನ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯ ವಾಹನವನ್ನೇ ಪುಡಿಗಟ್ಟಿದ ಕಿಡಿಗೇಡಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತಂತೆ ಗಂಗಾಧರ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Video:
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಒಡೆದು ಸೈರನ್ ಪರಿಕರ ದೋಚಿದ ಕಿಡಿಗೇಡಿಗಳು
Posted by Headline Karnataka on Friday, July 2, 2021
Ullal Miscrensts damage Ambulance and steal PPA Kit and also a siren. A video of the driver alleging about Public safety has gone viral on Social Media.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm