ಬ್ರೇಕಿಂಗ್ ನ್ಯೂಸ್
03-07-21 03:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 3: ನಗರದ ಕೊಟ್ಟಾರ ಚೌಕಿಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಂಬೆ ಹಣ್ಣಿನ ಜೊತೆ ಗಾಂಜಾ ಪ್ಯಾಕೆಟ್ ಗಳನ್ನು ಇರಿಸಿಕೊಂಡು ಸಾಗಿಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಕೇರಳ ನೋಂದಣಿಯ ಕೆಎಲ್ 79- 7130 ಸಂಖ್ಯೆಯ ಮಹೇಂದ್ರ ಬೊಲೆರೋ ಮ್ಯಾಕ್ಸಿ ಕ್ಯಾಬ್ ನಲ್ಲಿ ಪೊಲೀಸರ ತಪಾಸಣೆ ವೇಳೆ ನಿಂಬೆ ಹಣ್ಣುಗಳನ್ನು ತುಂಬಿದ್ದ ಪ್ಲಾಸ್ಟಿಕ್ ಟ್ರೇಗಳಲ್ಲಿ ಗಾಂಜಾ ಪ್ಯಾಕೆಟ್ ಪತ್ತೆಯಾಗಿದೆ. ತಲಾ ಎರಡು ಕೆಜಿಯ ಗಾಂಜಾ ಸಂಗ್ರಹವಿದ್ದ 20 ಪ್ಯಾಕೆಟ್ ಗಳನ್ನು ಅಡಗಿಸಿಟ್ಟು ಕೇರಳಕ್ಕೆ ಸಾಗಿಸುತ್ತಿರುವುದು ತಿಳಿದು ಮ್ಯಾಕ್ಸಿ ಕ್ಯಾಬ್ ವಾಹನ ಸಹಿತ ವಶಕ್ಕೆ ಪಡೆಯಲಾಗಿದೆ.



ಈ ವೇಳೆ, ವಾಹನದಲ್ಲಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ನಿವಾಸಿಗಳಾದ ಶಿಹಾಬುದ್ದೀನ್(32) ಮತ್ತು ಲತೀಫ್ (38) ಎಂಬವರನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮ್ಯಾಕ್ಸಿ ಕ್ಯಾಬ್ ವಾಹನ ಉಡುಪಿ ಕಡೆಯಿಂದ ಕೇರಳದ ಕಡೆಗೆ ಸಾಗುತ್ತಿತ್ತು. ಪ್ರಮುಖವಾಗಿ ಗಾಂಜಾವನ್ನು ಆಂಧ್ರಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು ಅದನ್ನು ವ್ಯವಸ್ಥಿತವಾಗಿ ಕರ್ನಾಟಕ, ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ.
Two people transporting ganja from Andhra Pradesh to Kasargod have been arrested by Mangalore Police. DCP law and order Hariram Shankar said the accused were nabbed at Kottara Chowki check post under Urwa police station limits. The arrested have been identified as Shihabuddin (32) and Latheef (38), both from Kasargod.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm