ಬ್ರೇಕಿಂಗ್ ನ್ಯೂಸ್
04-07-21 01:33 pm Mangaluru Correspondent ಕ್ರೈಂ
ಪುತ್ತೂರು, ಜುಲೈ 4: ಇಲ್ಲಿನ ಕೆಮ್ನಿಂಜೆ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು ಬಿಯರ್ ಬಾಕ್ಸ್ ಮತ್ತು ಇತರ ಮದ್ಯ ಸಂಗ್ರಹವನ್ನು ವಶಕ್ಕೆ ಪಡೆದಿದ್ದಾರೆ.
ಕಲ್ಲಗುಡ್ಡೆ ನಿವಾಸಿ ಬಾಬು ಪೂಜಾರಿ ಎಂಬವರು ತನ್ನ ಮನೆಯ ಹಿಂಬದಿ ಗುಡ್ಡದಲ್ಲಿ ಗಣೇಶ್ ಎಂಬಾತನ ಜೊತೆ ಸೇರಿ ಮದ್ಯ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಪುತ್ತೂರು ನಗರ ಠಾಣೆ ಪೊಲೀಸರು ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದರು.
ಪೊಲೀಸರು ದಾಳಿ ನಡೆಸಿದಾಗ ಸ್ಥಳದಲ್ಲಿ ಒರಿಜಿನಲ್ ಚಾಯ್ಸ್ 180 ಎಂಎಲ್ ಬಾಟಲಿಗಳು -218 (15,260 ರೂ. ಮೌಲ್ಯ), ಅದೇ ಬ್ರಾಂಡಿನ 90 ಎಂಎಲ್ ಬಾಟಲಿ -59 (ಮೌಲ್ಯ 2065 ರೂ.) 180 ಎಂಎಲ್ ಬಿಪಿ ವಿಸ್ಕಿ ಬಾಟಲಿ - 15 (ಮೌಲ್ಯ 2065 ರೂ.) ಬ್ಲಾಕ್ ಫೋರ್ಟ್ ಹೆಸರು ಬರೆದಿರುವ ತಲಾ 330 ಎಂ ಎಲ್ ನ ಬಿಯರ್ ತುಂಬಿದ ಬಾಟಲಿಗಳು -24 (ಅಂದಾಜು ಮೌಲ್ಯ ರೂ. 1,488), BLACK FORT ಎಂದು ಬರೆದಿರುವ ತಲಾ 650 ಎಂ ಎಲ್ ನ ಬಿಯರ್ ತುಂಬಿದ ಬಾಟಲಿಗಳು -19 (ಅಂದಾಜು ಮೌಲ್ಯ ರೂ 2,180), Officer Choice STAR supreme Whisky ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಸ್ಯಾಚೆಟ್ ಗಳು- 5 (ಅಂದಾಜು ಮೌಲ್ಯ ರೂ 430), DSP Black Deluxe Whisky ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಬಾಟಲಿಗಳು – 3, (ಅಂದಾಜು ಮೌಲ್ಯ ರೂ. 525), Mc Dowell’s No 1 ORIGINAL ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಬಾಟಲಿಗಳು -9 (ಅಂದಾಜು ಮೌಲ್ಯ ರೂ 1,780/) ಇವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಆರೋಪಿಗಳು ಮದ್ಯ ಮಾರಾಟ ಮಾಡಿ ಬಂದ ರೂ. 800 ಹಣವನ್ನು ವಶಕ್ಕೆ ಪಡೆದಿದ್ದಾರೆ.
Two persons have been arrested by Puttur police on charges of illegally selling liquor. The accused have been identified as Babu Poojary (48) and Ganesha (32), both residents of Kemminje village.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm