ಬ್ರೇಕಿಂಗ್ ನ್ಯೂಸ್
04-07-21 01:33 pm Mangaluru Correspondent ಕ್ರೈಂ
ಪುತ್ತೂರು, ಜುಲೈ 4: ಇಲ್ಲಿನ ಕೆಮ್ನಿಂಜೆ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು ಬಿಯರ್ ಬಾಕ್ಸ್ ಮತ್ತು ಇತರ ಮದ್ಯ ಸಂಗ್ರಹವನ್ನು ವಶಕ್ಕೆ ಪಡೆದಿದ್ದಾರೆ.
ಕಲ್ಲಗುಡ್ಡೆ ನಿವಾಸಿ ಬಾಬು ಪೂಜಾರಿ ಎಂಬವರು ತನ್ನ ಮನೆಯ ಹಿಂಬದಿ ಗುಡ್ಡದಲ್ಲಿ ಗಣೇಶ್ ಎಂಬಾತನ ಜೊತೆ ಸೇರಿ ಮದ್ಯ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಪುತ್ತೂರು ನಗರ ಠಾಣೆ ಪೊಲೀಸರು ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದರು.
ಪೊಲೀಸರು ದಾಳಿ ನಡೆಸಿದಾಗ ಸ್ಥಳದಲ್ಲಿ ಒರಿಜಿನಲ್ ಚಾಯ್ಸ್ 180 ಎಂಎಲ್ ಬಾಟಲಿಗಳು -218 (15,260 ರೂ. ಮೌಲ್ಯ), ಅದೇ ಬ್ರಾಂಡಿನ 90 ಎಂಎಲ್ ಬಾಟಲಿ -59 (ಮೌಲ್ಯ 2065 ರೂ.) 180 ಎಂಎಲ್ ಬಿಪಿ ವಿಸ್ಕಿ ಬಾಟಲಿ - 15 (ಮೌಲ್ಯ 2065 ರೂ.) ಬ್ಲಾಕ್ ಫೋರ್ಟ್ ಹೆಸರು ಬರೆದಿರುವ ತಲಾ 330 ಎಂ ಎಲ್ ನ ಬಿಯರ್ ತುಂಬಿದ ಬಾಟಲಿಗಳು -24 (ಅಂದಾಜು ಮೌಲ್ಯ ರೂ. 1,488), BLACK FORT ಎಂದು ಬರೆದಿರುವ ತಲಾ 650 ಎಂ ಎಲ್ ನ ಬಿಯರ್ ತುಂಬಿದ ಬಾಟಲಿಗಳು -19 (ಅಂದಾಜು ಮೌಲ್ಯ ರೂ 2,180), Officer Choice STAR supreme Whisky ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಸ್ಯಾಚೆಟ್ ಗಳು- 5 (ಅಂದಾಜು ಮೌಲ್ಯ ರೂ 430), DSP Black Deluxe Whisky ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಬಾಟಲಿಗಳು – 3, (ಅಂದಾಜು ಮೌಲ್ಯ ರೂ. 525), Mc Dowell’s No 1 ORIGINAL ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಬಾಟಲಿಗಳು -9 (ಅಂದಾಜು ಮೌಲ್ಯ ರೂ 1,780/) ಇವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಆರೋಪಿಗಳು ಮದ್ಯ ಮಾರಾಟ ಮಾಡಿ ಬಂದ ರೂ. 800 ಹಣವನ್ನು ವಶಕ್ಕೆ ಪಡೆದಿದ್ದಾರೆ.
Two persons have been arrested by Puttur police on charges of illegally selling liquor. The accused have been identified as Babu Poojary (48) and Ganesha (32), both residents of Kemminje village.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm