ಬ್ರೇಕಿಂಗ್ ನ್ಯೂಸ್
04-07-21 01:33 pm Mangaluru Correspondent ಕ್ರೈಂ
ಪುತ್ತೂರು, ಜುಲೈ 4: ಇಲ್ಲಿನ ಕೆಮ್ನಿಂಜೆ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು ಬಿಯರ್ ಬಾಕ್ಸ್ ಮತ್ತು ಇತರ ಮದ್ಯ ಸಂಗ್ರಹವನ್ನು ವಶಕ್ಕೆ ಪಡೆದಿದ್ದಾರೆ.
ಕಲ್ಲಗುಡ್ಡೆ ನಿವಾಸಿ ಬಾಬು ಪೂಜಾರಿ ಎಂಬವರು ತನ್ನ ಮನೆಯ ಹಿಂಬದಿ ಗುಡ್ಡದಲ್ಲಿ ಗಣೇಶ್ ಎಂಬಾತನ ಜೊತೆ ಸೇರಿ ಮದ್ಯ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಪುತ್ತೂರು ನಗರ ಠಾಣೆ ಪೊಲೀಸರು ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದರು.
ಪೊಲೀಸರು ದಾಳಿ ನಡೆಸಿದಾಗ ಸ್ಥಳದಲ್ಲಿ ಒರಿಜಿನಲ್ ಚಾಯ್ಸ್ 180 ಎಂಎಲ್ ಬಾಟಲಿಗಳು -218 (15,260 ರೂ. ಮೌಲ್ಯ), ಅದೇ ಬ್ರಾಂಡಿನ 90 ಎಂಎಲ್ ಬಾಟಲಿ -59 (ಮೌಲ್ಯ 2065 ರೂ.) 180 ಎಂಎಲ್ ಬಿಪಿ ವಿಸ್ಕಿ ಬಾಟಲಿ - 15 (ಮೌಲ್ಯ 2065 ರೂ.) ಬ್ಲಾಕ್ ಫೋರ್ಟ್ ಹೆಸರು ಬರೆದಿರುವ ತಲಾ 330 ಎಂ ಎಲ್ ನ ಬಿಯರ್ ತುಂಬಿದ ಬಾಟಲಿಗಳು -24 (ಅಂದಾಜು ಮೌಲ್ಯ ರೂ. 1,488), BLACK FORT ಎಂದು ಬರೆದಿರುವ ತಲಾ 650 ಎಂ ಎಲ್ ನ ಬಿಯರ್ ತುಂಬಿದ ಬಾಟಲಿಗಳು -19 (ಅಂದಾಜು ಮೌಲ್ಯ ರೂ 2,180), Officer Choice STAR supreme Whisky ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಸ್ಯಾಚೆಟ್ ಗಳು- 5 (ಅಂದಾಜು ಮೌಲ್ಯ ರೂ 430), DSP Black Deluxe Whisky ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಬಾಟಲಿಗಳು – 3, (ಅಂದಾಜು ಮೌಲ್ಯ ರೂ. 525), Mc Dowell’s No 1 ORIGINAL ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಬಾಟಲಿಗಳು -9 (ಅಂದಾಜು ಮೌಲ್ಯ ರೂ 1,780/) ಇವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಆರೋಪಿಗಳು ಮದ್ಯ ಮಾರಾಟ ಮಾಡಿ ಬಂದ ರೂ. 800 ಹಣವನ್ನು ವಶಕ್ಕೆ ಪಡೆದಿದ್ದಾರೆ.
Two persons have been arrested by Puttur police on charges of illegally selling liquor. The accused have been identified as Babu Poojary (48) and Ganesha (32), both residents of Kemminje village.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm