ಬ್ರೇಕಿಂಗ್ ನ್ಯೂಸ್
06-07-21 04:15 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 06: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ವ್ಯಕ್ತಿ ಸೇರಿ ಒಟ್ಟು 10 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೆ.ಸಿ ನಗರ ಮತ್ತು ಸಂಜಯನಗರ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳಿಂದ 60 ಗ್ರಾಂ ವೀಡ್ ಆಯಿಲ್, 1 ಕೆ.ಜಿ 100 ಗ್ರಾಂ ಗಾಂಜಾ, 127 ಎಂಡಿಎಂಎ ಮಾತ್ರೆ, 2.8 ಗ್ರಾಂ ಕೊಕೇನ್, 1 ಲ್ಯಾಪ್ಟಾಪ್, 2 ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಡ್ರಗ್ ಜಾಲದ ಕಿಂಗ್ಪಿನ್ ನೈಜೀರಿಯನ್ ಮೂಲದ ನ್ವಾನ್ಯಾ ಫ್ರಾನ್ಸಿಸ್ ಬೋರ್ಟೆಂಗ್ ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದು ವೀಸಾ ಅವಧಿ ಮುಗಿದರೂ ಆಕ್ರಮವಾಗಿ ನೆಲೆಸಿದ್ದ. ಕಮ್ಮನಹಳ್ಳಿಯ ಪ್ರದೀಪ್ ಕುಮಾರ್ ಅಲಿಯಾಸ್ ಸ್ಟೀವ್ ಡ್ರಗ್ ಪೆಡ್ಲರ್ ಆಗಿದ್ದ. ಮಂಗಳೂರು ಮೂಲದ ಪ್ರದೀಪ್ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾಭ್ಯಾಸ ಮಾಡುತ್ತಿದ್ದು, ಇದ್ರ ಜೊತೆಗೆ ಖಾಸಗಿ ಬಸ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.
ಡಾರ್ಕ್ವೆಬ್ & ವಿಕ್ಕರ್ ಮೆಸೆಂಜರ್ ಮೂಲಕ ಡ್ರಗ್ ಖರೀದಿ ಮಾಡಲಾಗುತ್ತಿತ್ತು. ಬಳಿಕ ತಮ್ಮ ಕಾಲೇಜು ಸೇರಿ, ಇತರ ಕಾಲೇಜು ವಿದ್ಯಾರ್ಥಿಗಳಿಗೂ ಮಾರಾಟ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಡ್ರಗ್ಸ್ ಪ್ರಕರಣ ; ನೈಜೀರಿಯನ್ ಪ್ರಜೆಯನ್ನು ಬಂಧಿಸಿದ ಕೋಣಾಜೆ ಪೊಲೀಸರು
Inside story: ಡ್ರಗ್ ಕಿಂಗ್ ಪಿನ್ ಪಾಬ್ಲೋ ಎಸ್ಕೋಬಾರ್ ಆಗಲು ಹೊರಟಿದ್ನಾ ಉಪ್ಪಳದ ರಮೀಜ್ ?
ಕೊಣಾಜೆ ; ಬೆಂಗಳೂರಿನಿಂದ ತರುತ್ತಿದ್ದ 4 ಲಕ್ಷ ಎಂಡಿಎಂಎ ಡ್ರಗ್ಸ್ ವಶಕ್ಕೆ, ಇಬ್ಬರ ಬಂಧನ
ಡ್ರಗ್ಸ್ ಜಾಲದ ಮೂಲ ಪತ್ತೆಗೆ ಮುಂದಾದ ಮಂಗಳೂರು ಪೊಲೀಸರು ; ಮತ್ತಿಬ್ಬರು ನೈಜೀರಿಯನ್ ಪ್ರಜೆಗಳ ಸೆರೆ
Ten college students including Nigerian National Arrested in Bangalore over Drug Dealing and Sale. The drugs was been ordered through the Dark web and later being sold.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm