ಬ್ರೇಕಿಂಗ್ ನ್ಯೂಸ್
09-07-21 11:19 pm Headline Karnataka News Network ಕ್ರೈಂ
ಚಿತ್ರದುರ್ಗ, ಜುಲೈ 09; ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಆಕ್ರೋಶಗೊಂಡ ಮಗನೊಬ್ಬ ಕುಡಿದ ಅಮಲಿನಲ್ಲಿ ತಾಯಿಯನ್ನು ಕೊಲೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೊಳಕಾಲ್ಮೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಕೊಲೆಯಾದ ಮಹಿಳೆಯನ್ನು ರತ್ನಮ್ಮ(45) ಎಂದು ಗುರುತಿಸಲಾಗಿದೆ. 22 ವರ್ಷದ ಲೋಕೇಶ ತಾಯಿಯನ್ನು ಕೊಂದ ಆರೋಪಿ.
ಪ್ರತಿದಿನ ಕುಡಿದು ಮನೆಯಲ್ಲಿ ಜಗಳ ಮಾಡುತ್ತಿದ್ದ ಲೋಕೇಶ ಗುರುವಾರ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ರಾತ್ರಿ ಕೂಲಿ ಕೆಲಸ ಮುಗಿಸಿಕೊಂಡು ಸುಸ್ತಾಗಿದ್ದ ತಾಯಿ ರತ್ನಮ್ಮ ಊಟಕ್ಕೆ ಅನ್ನ ಮಾಡಿಟ್ಟು ವಿಶ್ರಾಂತಿ ಪಡೆಯುತ್ತಿದ್ದಳು.
ಕುಡಿದ ಅಮಲಿನಲ್ಲಿ ಮನೆಗೆ ಬಂದ ಲೋಕೇಶ ಊಟಕ್ಕೆ ಸಾಂಬರ್ ಮಾಡಿಲ್ಲ ಎಂದು ಆಕ್ರೋಶಗೊಂಡು ಮತ್ತಷ್ಟು ಮದ್ಯಪಾನ ಮಾಡಬೇಕು ಹಣ ಕೊಡು ಎಂದು ಪೀಡಿಸಿ, ತಾಯಿಯ ಜೊತೆ ಜಗಳವಾಡಿದ್ದಾನೆ. ಈ ವೇಳೆ ತಾಯಿಯ ಕೆನ್ನೆಗೆ ಹೊಡೆದಿದ್ದು, ಹೊಡೆತದ ರಭಸಕ್ಕೆ ರತ್ನಮ್ಮ ಮನೆಯ ಕಬ್ಬಿಣದ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾಳೆ. ಬಿದ್ದ ಹೊಡೆತಕ್ಕೆ ತಲೆಯಿಂದ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿಷಯ ತಿಳಿದು ಅಕ್ಕ ಪಕ್ಕದ ಮೆನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ಪೊಲೀಸರು ಲೋಕೇಶನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Chitradurga 22 Year old son kills Mother for not lending money to Drink. The arrested has been identified as Lokesh.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm