ಬ್ರೇಕಿಂಗ್ ನ್ಯೂಸ್
10-07-21 12:54 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 10: ತನ್ನ 22 ವರ್ಷದ ಕಿರಿಯ ಮಗಳನ್ನು ಹಿರಿ ಮಗಳ ಗಂಡನೇ ಅಪಹರಿಸಿ ಒಯ್ದಿದ್ದಾನೆ ಎಂದು ಹುಡುಗಿಯ ತಂದೆ ಕನ್ಯಾಡಿ ನಿವಾಸಿ ಮಹಮ್ಮದ್ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಒಂಬತ್ತು ತಿಂಗಳ ಹಿಂದೆ ತನ್ನ ಹಿರಿಯ ಮಗಳು ಸೌಧಾಳನ್ನು ಮುಸ್ತಫಾ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಆನಂತರ ಮನೆಗೆ ಅಳಿಯ ಮತ್ತು ಮಗಳು ಬಂದು ಹೋಗುತ್ತಿದ್ದರು. ಈ ವೇಳೆ ತನ್ನ ಕಿರಿಯ ಮಗಳು ರೈಹಾನಾ ಜೊತೆಯೂ ಮುಸ್ತಫಾ ಮಾತನಾಡುತ್ತಿದ್ದು ಮೊಬೈಲ್ ನಂಬರ್ ಪಡೆದು ಹೆಚ್ಚು ಸಂಪರ್ಕದಲ್ಲಿದ್ದ.


ಈ ನಡುವೆ, ಸೌಧಾ ಮತ್ತು ಆಕೆಯ ಗಂಡ ಮುಸ್ತಫಾ ನಡುವೆ ಮನಸ್ತಾಪ ಆಗಿ ಸೌಧಾ ಇತ್ತೀಚೆಗೆ ತವರು ಮನೆಗೆ ಬಂದಿದ್ದಳು. ಮೊನ್ನೆ ಜುಲೈ 8 ರಂದು ಮುಸ್ತಫಾ ತನ್ನ ತಾಯಿ ಜೊತೆ ಕಾರಿನಲ್ಲಿ ಕನ್ಯಾಡಿಯ ಮನೆಗೆ ಬಂದಿದ್ದು ಕಿರಿಯ ಮಗಳು ರೈಹಾನಾಳನ್ನು ಕರೆದುಕೊಂಡು ಹೋಗಿದ್ದಾನೆ. ರೈಹಾನಾ ಮನೆಯವರಿಗೆ ಮಾಹಿತಿ ನೀಡದೆ ತನ್ನ ಬ್ಯಾಗ್ ಜೊತೆಗೆ ಆತನ ಕಾರಿನಲ್ಲಿ ತೆರಳಿದ್ದಾಳೆ ಎಂದು ಮಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ರೈಹಾನಾ ಎಲ್ಲಿದ್ದಾಳೆ ಎನ್ನುವ ಮಾಹಿತಿ ಇಲ್ಲ. ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಪೊಲೀಸರು ಹುಡುಕಿ ಕೊಡುವಂತೆ ದೂರಿನಲ್ಲಿ ಮಹಮ್ಮದ್ ತಿಳಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Man rejects wife elopes with her sister Complaint filed by her father in Beltangady. Mohammed, the father of a lady named Raihana (22), has filed a complaint in the police station here, reporting that his younger daughter, a resident of Kanyadi in the taluk, went away with her elder sister's husband on July 8 and has remained untraced thereafter.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm