ಬ್ರೇಕಿಂಗ್ ನ್ಯೂಸ್
10-07-21 12:54 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 10: ತನ್ನ 22 ವರ್ಷದ ಕಿರಿಯ ಮಗಳನ್ನು ಹಿರಿ ಮಗಳ ಗಂಡನೇ ಅಪಹರಿಸಿ ಒಯ್ದಿದ್ದಾನೆ ಎಂದು ಹುಡುಗಿಯ ತಂದೆ ಕನ್ಯಾಡಿ ನಿವಾಸಿ ಮಹಮ್ಮದ್ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಒಂಬತ್ತು ತಿಂಗಳ ಹಿಂದೆ ತನ್ನ ಹಿರಿಯ ಮಗಳು ಸೌಧಾಳನ್ನು ಮುಸ್ತಫಾ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಆನಂತರ ಮನೆಗೆ ಅಳಿಯ ಮತ್ತು ಮಗಳು ಬಂದು ಹೋಗುತ್ತಿದ್ದರು. ಈ ವೇಳೆ ತನ್ನ ಕಿರಿಯ ಮಗಳು ರೈಹಾನಾ ಜೊತೆಯೂ ಮುಸ್ತಫಾ ಮಾತನಾಡುತ್ತಿದ್ದು ಮೊಬೈಲ್ ನಂಬರ್ ಪಡೆದು ಹೆಚ್ಚು ಸಂಪರ್ಕದಲ್ಲಿದ್ದ.


ಈ ನಡುವೆ, ಸೌಧಾ ಮತ್ತು ಆಕೆಯ ಗಂಡ ಮುಸ್ತಫಾ ನಡುವೆ ಮನಸ್ತಾಪ ಆಗಿ ಸೌಧಾ ಇತ್ತೀಚೆಗೆ ತವರು ಮನೆಗೆ ಬಂದಿದ್ದಳು. ಮೊನ್ನೆ ಜುಲೈ 8 ರಂದು ಮುಸ್ತಫಾ ತನ್ನ ತಾಯಿ ಜೊತೆ ಕಾರಿನಲ್ಲಿ ಕನ್ಯಾಡಿಯ ಮನೆಗೆ ಬಂದಿದ್ದು ಕಿರಿಯ ಮಗಳು ರೈಹಾನಾಳನ್ನು ಕರೆದುಕೊಂಡು ಹೋಗಿದ್ದಾನೆ. ರೈಹಾನಾ ಮನೆಯವರಿಗೆ ಮಾಹಿತಿ ನೀಡದೆ ತನ್ನ ಬ್ಯಾಗ್ ಜೊತೆಗೆ ಆತನ ಕಾರಿನಲ್ಲಿ ತೆರಳಿದ್ದಾಳೆ ಎಂದು ಮಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ರೈಹಾನಾ ಎಲ್ಲಿದ್ದಾಳೆ ಎನ್ನುವ ಮಾಹಿತಿ ಇಲ್ಲ. ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಪೊಲೀಸರು ಹುಡುಕಿ ಕೊಡುವಂತೆ ದೂರಿನಲ್ಲಿ ಮಹಮ್ಮದ್ ತಿಳಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Man rejects wife elopes with her sister Complaint filed by her father in Beltangady. Mohammed, the father of a lady named Raihana (22), has filed a complaint in the police station here, reporting that his younger daughter, a resident of Kanyadi in the taluk, went away with her elder sister's husband on July 8 and has remained untraced thereafter.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm