ಬ್ರೇಕಿಂಗ್ ನ್ಯೂಸ್
10-07-21 12:54 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 10: ತನ್ನ 22 ವರ್ಷದ ಕಿರಿಯ ಮಗಳನ್ನು ಹಿರಿ ಮಗಳ ಗಂಡನೇ ಅಪಹರಿಸಿ ಒಯ್ದಿದ್ದಾನೆ ಎಂದು ಹುಡುಗಿಯ ತಂದೆ ಕನ್ಯಾಡಿ ನಿವಾಸಿ ಮಹಮ್ಮದ್ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಒಂಬತ್ತು ತಿಂಗಳ ಹಿಂದೆ ತನ್ನ ಹಿರಿಯ ಮಗಳು ಸೌಧಾಳನ್ನು ಮುಸ್ತಫಾ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಆನಂತರ ಮನೆಗೆ ಅಳಿಯ ಮತ್ತು ಮಗಳು ಬಂದು ಹೋಗುತ್ತಿದ್ದರು. ಈ ವೇಳೆ ತನ್ನ ಕಿರಿಯ ಮಗಳು ರೈಹಾನಾ ಜೊತೆಯೂ ಮುಸ್ತಫಾ ಮಾತನಾಡುತ್ತಿದ್ದು ಮೊಬೈಲ್ ನಂಬರ್ ಪಡೆದು ಹೆಚ್ಚು ಸಂಪರ್ಕದಲ್ಲಿದ್ದ.


ಈ ನಡುವೆ, ಸೌಧಾ ಮತ್ತು ಆಕೆಯ ಗಂಡ ಮುಸ್ತಫಾ ನಡುವೆ ಮನಸ್ತಾಪ ಆಗಿ ಸೌಧಾ ಇತ್ತೀಚೆಗೆ ತವರು ಮನೆಗೆ ಬಂದಿದ್ದಳು. ಮೊನ್ನೆ ಜುಲೈ 8 ರಂದು ಮುಸ್ತಫಾ ತನ್ನ ತಾಯಿ ಜೊತೆ ಕಾರಿನಲ್ಲಿ ಕನ್ಯಾಡಿಯ ಮನೆಗೆ ಬಂದಿದ್ದು ಕಿರಿಯ ಮಗಳು ರೈಹಾನಾಳನ್ನು ಕರೆದುಕೊಂಡು ಹೋಗಿದ್ದಾನೆ. ರೈಹಾನಾ ಮನೆಯವರಿಗೆ ಮಾಹಿತಿ ನೀಡದೆ ತನ್ನ ಬ್ಯಾಗ್ ಜೊತೆಗೆ ಆತನ ಕಾರಿನಲ್ಲಿ ತೆರಳಿದ್ದಾಳೆ ಎಂದು ಮಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ರೈಹಾನಾ ಎಲ್ಲಿದ್ದಾಳೆ ಎನ್ನುವ ಮಾಹಿತಿ ಇಲ್ಲ. ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಪೊಲೀಸರು ಹುಡುಕಿ ಕೊಡುವಂತೆ ದೂರಿನಲ್ಲಿ ಮಹಮ್ಮದ್ ತಿಳಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Man rejects wife elopes with her sister Complaint filed by her father in Beltangady. Mohammed, the father of a lady named Raihana (22), has filed a complaint in the police station here, reporting that his younger daughter, a resident of Kanyadi in the taluk, went away with her elder sister's husband on July 8 and has remained untraced thereafter.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm