ಬ್ರೇಕಿಂಗ್ ನ್ಯೂಸ್
10-07-21 12:54 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 10: ತನ್ನ 22 ವರ್ಷದ ಕಿರಿಯ ಮಗಳನ್ನು ಹಿರಿ ಮಗಳ ಗಂಡನೇ ಅಪಹರಿಸಿ ಒಯ್ದಿದ್ದಾನೆ ಎಂದು ಹುಡುಗಿಯ ತಂದೆ ಕನ್ಯಾಡಿ ನಿವಾಸಿ ಮಹಮ್ಮದ್ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಒಂಬತ್ತು ತಿಂಗಳ ಹಿಂದೆ ತನ್ನ ಹಿರಿಯ ಮಗಳು ಸೌಧಾಳನ್ನು ಮುಸ್ತಫಾ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಆನಂತರ ಮನೆಗೆ ಅಳಿಯ ಮತ್ತು ಮಗಳು ಬಂದು ಹೋಗುತ್ತಿದ್ದರು. ಈ ವೇಳೆ ತನ್ನ ಕಿರಿಯ ಮಗಳು ರೈಹಾನಾ ಜೊತೆಯೂ ಮುಸ್ತಫಾ ಮಾತನಾಡುತ್ತಿದ್ದು ಮೊಬೈಲ್ ನಂಬರ್ ಪಡೆದು ಹೆಚ್ಚು ಸಂಪರ್ಕದಲ್ಲಿದ್ದ.


ಈ ನಡುವೆ, ಸೌಧಾ ಮತ್ತು ಆಕೆಯ ಗಂಡ ಮುಸ್ತಫಾ ನಡುವೆ ಮನಸ್ತಾಪ ಆಗಿ ಸೌಧಾ ಇತ್ತೀಚೆಗೆ ತವರು ಮನೆಗೆ ಬಂದಿದ್ದಳು. ಮೊನ್ನೆ ಜುಲೈ 8 ರಂದು ಮುಸ್ತಫಾ ತನ್ನ ತಾಯಿ ಜೊತೆ ಕಾರಿನಲ್ಲಿ ಕನ್ಯಾಡಿಯ ಮನೆಗೆ ಬಂದಿದ್ದು ಕಿರಿಯ ಮಗಳು ರೈಹಾನಾಳನ್ನು ಕರೆದುಕೊಂಡು ಹೋಗಿದ್ದಾನೆ. ರೈಹಾನಾ ಮನೆಯವರಿಗೆ ಮಾಹಿತಿ ನೀಡದೆ ತನ್ನ ಬ್ಯಾಗ್ ಜೊತೆಗೆ ಆತನ ಕಾರಿನಲ್ಲಿ ತೆರಳಿದ್ದಾಳೆ ಎಂದು ಮಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ರೈಹಾನಾ ಎಲ್ಲಿದ್ದಾಳೆ ಎನ್ನುವ ಮಾಹಿತಿ ಇಲ್ಲ. ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಪೊಲೀಸರು ಹುಡುಕಿ ಕೊಡುವಂತೆ ದೂರಿನಲ್ಲಿ ಮಹಮ್ಮದ್ ತಿಳಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Man rejects wife elopes with her sister Complaint filed by her father in Beltangady. Mohammed, the father of a lady named Raihana (22), has filed a complaint in the police station here, reporting that his younger daughter, a resident of Kanyadi in the taluk, went away with her elder sister's husband on July 8 and has remained untraced thereafter.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm