ಬ್ರೇಕಿಂಗ್ ನ್ಯೂಸ್
10-07-21 05:43 pm Headline Karnataka News Network ಕ್ರೈಂ
ಮೈಸೂರು, ಜುಲೈ 10: ಮಿಸ್ಡ್ ಕಾಲ್ ಮೂಲಕ ಪರಿಚಯವಾಗಿದ್ದ ಯುವತಿಯನ್ನು ಪ್ರೀತಿಯ ನಾಟಕವಾಡಿ, ಮದುವೆಯಾಗುವ ನೆಪದಲ್ಲಿ ಆಸೆ ತೀರಿಸಿಕೊಂಡ ಬಳಿಕ ಬೀದಿಗೆ ದೂಡಿದ ಪ್ರಕರಣ ನಂಜನಗೂಡು ತಾಲೂಕಿನಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಲಾವುದ್ದೀನ್ (26) ಎಂಬಾತ ಅತ್ಯಾಚಾರ ಆರೋಪಿಯಾಗಿದ್ದಾನೆ. ನಂಜನಗೂಡು ಪಟ್ಟಣದಲ್ಲಿ ಹೋಲ್ ಸೇಲ್ ಹಣ್ಣಿನ ವ್ಯಾಪಾರಿಯಾಗಿರುವ ಈತನಿಗೆ ಮಿಸ್ಡ್ ಕಾಲ್ ಮೂಲಕ ಯುವತಿಯೊಬ್ಬಳು ಪರಿಚಯವಾಗಿದ್ದಳು. ಇಬ್ಬರ ಮಿಸ್ಡ್ ಕಾಲ್ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ವಿವಾಹವಾಗುವ ನಿರ್ಧಾರ ಮಾಡಿದ್ದರು.
ಈ ನಡುವೆ ಮದುವೆಯಾಗುವುದಾಗಿ ನಂಬಿಸಿದ್ದ ಸಲಾವುದ್ದೀನ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಪ್ರಿಯತಮನ ಮಾತನ್ನು ನಂಬಿದ ಯುವತಿ ಆತನಿಗೆ ಸಾಕಷ್ಟು ಹಣವನ್ನೂ ಕೊಟ್ಟಿದ್ದಳು ಎನ್ನಲಾಗ್ತಿದೆ.
ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಆಕೆಯಿಂದ ಹಣ ಪಡೆದ ಸಲಾವುದ್ದೀನ್, ಇದೀಗ ಮತ್ತೊಂದು ಯುವತಿಯೊಂದಿಗೆ ಮದುವೆಯಾಗಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
15 ದಿನಗಳ ಹಿಂದೆ ಸಲಾವುದ್ದೀನ್ ಮತ್ತೊಂದು ಹುಡುಗಿಯ ಜೊತೆ ಮದುವೆ ಮಾಡಿಕೊಂಡಿದ್ದಾನೆ. ದೈಹಿಕ ಸಂಪರ್ಕ ಬೆಳೆಸಿದ ಬಗ್ಗೆ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಸಲಾವುದ್ದೀನ್ ಯುವತಿಗೆ ಬೆದರಿಕೆ ಹಾಕಿದ್ದನಂತೆ. ಈತನ ವಂಚನೆಯಿಂದ ನೊಂದ ಯುವತಿ ನಂಜನಗೂಡು ಪಟ್ಟಣ ಠಾಣೆ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ಕೊಟ್ಟ ದೂರಿನ ಅನ್ವಯ ಪೊಲೀಸರು ಆರೋಪಿ ಸಲಾವುದ್ದೀನ್ನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಅತ್ಯಾಚಾರ, ವಂಚನೆ, ಬೆದರಿಕೆ ಪ್ರಕರಣ ದಾಖಲಾಗಿದೆ.
Mysore girl cheated raped in the promise of Marriage accused arrested. The accused promised her of marriage and got married with another girl after having physical contact.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm