ಬ್ರೇಕಿಂಗ್ ನ್ಯೂಸ್
11-07-21 07:35 pm Udupi Correspondent ಕ್ರೈಂ
ಉಡುಪಿ, ಜುಲೈ 11: ಉಡುಪಿಯಲ್ಲಿ ಹಾಡಹಗಲೇ ಎರಡು ವರ್ಷದ ಮಗುವನ್ನು ಆಗಂತಕನೊಬ್ಬ ಅಪಹರಿಸಿದ್ದಾನೆ. ಉಡುಪಿ ಪೇಟೆಯ ಕರಾವಳಿ ಜಂಕ್ಷನ್ ನಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ.
ಮಗುವನ್ನ ಅಪಹರಿಸಿ ಖಾಸಗಿ ಬಸ್ಸು ಹತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಉಡುಪಿ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.


ಉಡುಪಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟೆ ಮೂಲದ ದಂಪತಿಯ ಎರಡು ವರ್ಷದ ಗಂಡು ಮಗು ಅಪಹರಣಕ್ಕೊಳಗಾಗಿರುವುದು. ಕೆಲವು ದಿನದ ಹಿಂದೆ ವ್ಯಕ್ತಿಯೊಬ್ಬ ಈ ದಂಪತಿಯನ್ನ ಪರಿಚಯ ಮಾಡಿಕೊಂಡಿದ್ದು ದಂಪತಿ ವಾಸವಿದ್ದ ಪಕ್ಕದಲ್ಲೇ ಆತನೂ ಮಲಗುತ್ತಿದ್ದ.
ಇಂದು ಬೆಳಗ್ಗೆ ಮಗುವಿಗೆ ತಿಂಡಿ ಮಾಡಿಸಿ ಬರುತ್ತೇನೆ ಎಂದು ಹೇಳಿ ಕರೆದುಕೊಂಡು ಹೋಗಿದ್ದು ಅಪಹರಿಸಿಕೊಂಡು ಹೋಗಿದ್ದಾನೆ. ಮಗುವನ್ನ ಎತ್ತಿಕೊಂಡು ಬಸ್ಸು ಹತ್ತಿ ಪರಾರಿಯಾಗಿದ್ದು ಕರಾವಳಿ ಜಂಕ್ಷನ್ನಲ್ಲಿ ದಾಖಲಾಗಿದೆ.
A 2.5-year-old child of Arun and Bharathi, a Bagalkot based couple, has gone missing since the morning of Sunday, July 11. The couple were living in a shed near Karavali bypass here. A person who is known to the couple had taken the child in the morning for breakfast. Both have not returned since then. As per the CCTV footage available, the concerned person boarded a bus heading towards Santhekatte from Udupi at around 9.22 am from Karavali Junction bus stop with the child.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm