ಬ್ರೇಕಿಂಗ್ ನ್ಯೂಸ್
11-07-21 07:35 pm Udupi Correspondent ಕ್ರೈಂ
ಉಡುಪಿ, ಜುಲೈ 11: ಉಡುಪಿಯಲ್ಲಿ ಹಾಡಹಗಲೇ ಎರಡು ವರ್ಷದ ಮಗುವನ್ನು ಆಗಂತಕನೊಬ್ಬ ಅಪಹರಿಸಿದ್ದಾನೆ. ಉಡುಪಿ ಪೇಟೆಯ ಕರಾವಳಿ ಜಂಕ್ಷನ್ ನಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ.
ಮಗುವನ್ನ ಅಪಹರಿಸಿ ಖಾಸಗಿ ಬಸ್ಸು ಹತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಉಡುಪಿ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.


ಉಡುಪಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟೆ ಮೂಲದ ದಂಪತಿಯ ಎರಡು ವರ್ಷದ ಗಂಡು ಮಗು ಅಪಹರಣಕ್ಕೊಳಗಾಗಿರುವುದು. ಕೆಲವು ದಿನದ ಹಿಂದೆ ವ್ಯಕ್ತಿಯೊಬ್ಬ ಈ ದಂಪತಿಯನ್ನ ಪರಿಚಯ ಮಾಡಿಕೊಂಡಿದ್ದು ದಂಪತಿ ವಾಸವಿದ್ದ ಪಕ್ಕದಲ್ಲೇ ಆತನೂ ಮಲಗುತ್ತಿದ್ದ.
ಇಂದು ಬೆಳಗ್ಗೆ ಮಗುವಿಗೆ ತಿಂಡಿ ಮಾಡಿಸಿ ಬರುತ್ತೇನೆ ಎಂದು ಹೇಳಿ ಕರೆದುಕೊಂಡು ಹೋಗಿದ್ದು ಅಪಹರಿಸಿಕೊಂಡು ಹೋಗಿದ್ದಾನೆ. ಮಗುವನ್ನ ಎತ್ತಿಕೊಂಡು ಬಸ್ಸು ಹತ್ತಿ ಪರಾರಿಯಾಗಿದ್ದು ಕರಾವಳಿ ಜಂಕ್ಷನ್ನಲ್ಲಿ ದಾಖಲಾಗಿದೆ.
A 2.5-year-old child of Arun and Bharathi, a Bagalkot based couple, has gone missing since the morning of Sunday, July 11. The couple were living in a shed near Karavali bypass here. A person who is known to the couple had taken the child in the morning for breakfast. Both have not returned since then. As per the CCTV footage available, the concerned person boarded a bus heading towards Santhekatte from Udupi at around 9.22 am from Karavali Junction bus stop with the child.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm