ಬ್ರೇಕಿಂಗ್ ನ್ಯೂಸ್
12-07-21 12:17 pm Udupi Correspondent ಕ್ರೈಂ
ಉಡುಪಿ, ಜುಲೈ 12: ಮಗುವನ್ನು ಅಪಹರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪರಶುರಾಮ್ (45)ಬಂಧಿತ ಆರೋಪಿಯಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮಗು ಹಾಗೂ ಆರೋಪಿಯನ್ನ ಹಿಡಿದು ಉಡುಪಿ ನಗರ ಠಾಣೆ ಪೊಲೀಸರು ಕರೆತಂದಿದ್ದಾರೆ. ನಿನ್ನೆ ಬೆಳಗ್ಗೆ ಉಡುಪಿಯ ಕರಾವಳಿ ಜಂಕ್ಷನ್ ನಲ್ಲಿ ಮಗುವನ್ನು ಎತ್ತಿಕೊಂಡು ಅಪರಿಚಿತ ವ್ಯಕ್ತಿ ಬಸ್ಸಿನಲ್ಲಿ ಪರಾರಿಯಾಗಿದ್ದ.

ಮಗುವನ್ನ ಅಪಹರಿಸಿ ಖಾಸಗಿ ಬಸ್ಸು ಹತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅದರಂತೆ, ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಉಡುಪಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟ ಮೂಲದ ದಂಪತಿಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ನಿನ್ನೆ ಬೆಳಗ್ಗೆ ತಿಂಡಿ ತಿನ್ನಿಸಿಕೊಂಡು ಬರುತ್ತೇನೆಂದು ಹೇಳಿ ಮಗುವನ್ನು ಹಿಡಿದು ಪರಾರಿಯಾಗಿದ್ದ. ಆರೋಪಿಯನ್ನ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಆತ ಮಗು ತನ್ನದೇ ಎನ್ನುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ. ಆದರೆ ಆರೋಪಿ ಬಗ್ಗೆ ಮಾಹಿತಿ ಇಲ್ಲ ಎಂದು ದಂಪತಿ ಹೇಳಿರುವುದರಿಂದ ಸದ್ಯಕ್ಕೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Read: ಉಡುಪಿಯಲ್ಲಿ ಮಗು ಅಪಹರಣ ; ಮಗು ಎತ್ತಿಕೊಂಡು ಬಸ್ ಹತ್ತಿದ ಆಗಂತುಕ
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm