ಬ್ರೇಕಿಂಗ್ ನ್ಯೂಸ್
13-07-21 12:30 pm Headline Karnataka News Network ಕ್ರೈಂ
ಇಟಾನಗರ, ಜು.13 : ಅರುಣಾಚಲ ಪ್ರದೇಶದ ಜೈಲಿನಲ್ಲಿ ಏಳು ಕೈದಿಗಳು ಅಲ್ಲಿನ ಕಾವಲು ಸಿಬಂದಿಗೆ ಮೆಣಸಿನಕಾಯಿ ಪುಡಿ ಎರಚಿ ತಪ್ಪಿಸಿಕೊಂಡಿರುವ ಘಟನೆ ನಡೆದಿದೆ.
ರಾಜ್ಯದ ಪೂರ್ವ ಸಿಯಾಂಗ್ ಜಿಲ್ಲೆಯಲ್ಲಿ ಭಾನುವಾರ ಘಟನೆ ನಡೆದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಕೈದಿಗಳು ತಪ್ಪಿಸುವ ವೇಳೆ ಐದು ಮಂದಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ.
ಕೈದಿಗಳು ತಪ್ಪಿಸಿಕೊಳ್ಳಲು ಮುಂಚಿತವಾಗಿಯೇ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ. ತಪ್ಪಿಸಿಕೊಂಡ ಕೈದಿಗಳನ್ನು ಅಭಿಜಿತ್ ಗೊಗೊಯ್, ತಾರೋ ಹಮಾಮ್, ಕಲೋಮ್ ಅಪಾಂಗ್, ತಾಲೂಮ್ ಪ್ಯಾನಿಂಗ್, ಸುಬಾಶ್ ಮೊಂಡಾಲ್, ರಾಜಾ ತೆಯೆಂಗ್, ಮತ್ತು ಡ್ಯಾನಿ ಗಮ್ಲಿನಾ ಎಂದು ಗುರುತಿಸಲಾಗಿದೆ.

ಭಾನುವಾರ ಸಂಜೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಏಳು ಮಂದಿ ಕೈದಿಗಳು ಒಂದೇ ಸ್ಥಳದಲ್ಲಿ ಇದ್ದರು. ಊಟಕ್ಕೆ ಸೆಲ್ ತೆರೆದ ಸಂದರ್ಭದಲ್ಲಿ ಜೈಲಿನಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಓಡಿ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.
'ಜೈಲಿನಿಂದ ಪರಾರಿಯಾದವರ ಪತ್ತೆ ಕಾರ್ಯವನ್ನು ಪ್ರಾರಂಭಿಸಲಾಗಿದೆ. ರಿಸರ್ವ್ ಬೆಟಾಲಿಯನ್ ಪೊಲೀಸರು ಮತ್ತು ಸಿಬ್ಬಂದಿಗಳು ಪೂರ್ವ ಸಿಯಾಂಗ್ ಪಟ್ಟಣದಲ್ಲಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಎಲ್ಲಾ ನಿರ್ಗಮನ ಸ್ಥಳಗಳನ್ನು ಬಂದ್ ಮಾಡಲಾಗಿದೆ. ನಾವು ಶೀಘ್ರದಲ್ಲೇ ಕೈದಿಗಳನ್ನು ವಶಕ್ಕೆ ಪಡೆಯುತ್ತೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Seven under-trials have managed to escape from an Arunachal Pradesh jail, attacking and injuring at least five security personnel in the process. The prison break was reported on Sunday from the state's East Siang district, sources have said.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm