ಬ್ರೇಕಿಂಗ್ ನ್ಯೂಸ್
13-07-21 11:15 pm Mangaluru Correspondent ಕ್ರೈಂ
ಬಂಟ್ವಾಳ, ಜು.13: ವಿವಾಹಿತ ಮಹಿಳೆಯನ್ನು ಅತ್ಯಾಚಾರಕ್ಕೊಳಪಡಿಸಿ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಮುಹಮ್ಮದ್ ಅಯ್ಯೂಬ್ ಬಂಧಿತ ಆರೋಪಿ. ಈತ ಬಿ.ಸಿ.ರೋಡ್ ಬಳಿಯ ತಲಪಾಡಿ ನಿವಾಸಿ ವಿವಾಹಿತ ಮಹಿಳೆ ಒಬ್ಬರನ್ನು ಇನ್ ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು ತನ್ನನ್ನು ಪ್ರೀತಿಸುವಂತೆ ಮತ್ತು ಮದುವೆಯಾಗುವಂತೆ ಒತ್ತಾಯ ಪಡಿಸುತ್ತಿದ್ದ. ಮಹಿಳೆ ನಿರಾಕರಿಸಿದರೂ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿಗೆ ಬಿ.ಸಿ.ರೋಡಿಗೆ ಬಂದಿದ್ದ ಮಹಿಳೆಯನ್ನು ಆರೋಪಿ ತನ್ನ ಕಾರಿನಲ್ಲಿ ಬಲವಂತವಾಗಿ ಕೂರಿಸಿ ಮಂಗಳೂರಿಗೆ ಕರೆದೊಯ್ದು ಮೊಬೈಲ್ ನಲ್ಲಿ ಫೋಟೊಗಳನ್ನು ತೆಗೆದು ಬಳಿಕ ತಲಪಾಡಿಯಲ್ಲಿ ಬಿಟ್ಟು ಹೋಗಿದ್ದ. ಆನಂತರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಈ ಬಗ್ಗೆ ಯಾರಲ್ಲೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಮಹಿಳೆಯ ದೂರಿನಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Man arrested for rape cheating and life threat to a married woman in Bantwal. The arrested has been identified as Mohammad Ayub from B.C Road.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm