ಬ್ರೇಕಿಂಗ್ ನ್ಯೂಸ್
15-07-21 03:05 pm Mangalore Correspondent ಕ್ರೈಂ
ಮಂಗಳೂರು, ಜುಲೈ 15: ದುಬೈನಿಂದ ಮಂಗಳೂರಿಗೆ ಕಳ್ಳಸಾಗಣೆ ಮಾಡುತ್ತಿದ್ದ ಚಿನ್ನವನ್ನು ಪತ್ತೆ ಮಾಡಿರುವ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಕೇರಳ ಮೂಲದ ಇಬ್ಬರು ಪ್ರಯಾಣಿಕರು ದುಬೈನಿಂದ ಇಂದು ಬೆಳಗ್ಗೆ ಬಜ್ಪೆ ಏರ್ಪೋರ್ಟ್ ಬಂದಿದ್ದರು. ಈ ವೇಳೆ, ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ ಸೂಟ್ ಕೇಸ್ ಅಡಿಭಾಗದಲ್ಲಿ ಬಚ್ಚಿಟ್ಟುಕೊಂಡು ತರುತ್ತಿದ್ದರು. ಈ ಬಗ್ಗೆ ಅನುಮಾನ ಬಂದು ಅಧಿಕಾರಿಗಳು ತಪಾಸಣೆ ನಡೆಸಿದಾಗ, ಅಕ್ರಮ ಚಿನ್ನ ಪತ್ತೆಯಾಗಿದೆ.
ಸಿಕ್ಕಿಬಿದ್ದ ಪ್ರಯಾಣಿಕರನ್ನು ಕಾಸರಗೋಡು ಉಪ್ಪಳ ನಿವಾಸಿ ಅನ್ಸಾರ್ ಕಯ್ಯಾರ್ (34), ಕೋಯಿಕ್ಕೋಡ್ ಮೂಲದ ಮೂಸಾ ಮಿಯಾಸ್ (18) ಎಂದು ಗುರುತಿಸಲಾಗಿದ್ದು ಅವರನ್ನು ಬಜ್ಪೆ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಇಬ್ಬರ ಬಳಿಯಿಂದ 34.46 ಲಕ್ಷ ಮೌಲ್ಯದ 703 ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
Customs officials at Mangaluru International Airport nabbed two passengers who arrived from Dubai for smuggling gold in paste form concealed inside the bottom portion of their suitcases on Thursday, July 15.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm