ಬ್ರೇಕಿಂಗ್ ನ್ಯೂಸ್
17-07-21 11:26 am Udupi Correspondent ಕ್ರೈಂ
ಉಡುಪಿ, ಜುಲೈ 16: ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಘಟನೆ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ ಎಸ್ಪಿ ವಿಷ್ಣುವರ್ಧನ್, ಈಗಾಗ್ಲೇ ನಾಲ್ಕು ಪೊಲೀಸ್ ತಂಡಗಳು ಈ ಬಗ್ಗೆ ತನಿಖಾ ಕಾರ್ಯ ನಡೆಸುತ್ತಿದ್ದಾರೆ. ಕೊಲೆಯ ಸುಳಿವು ಸಿಕ್ಕಿದ್ದು ನೈಜ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದೇವೆ. ಒಂದೆರಡು ದಿನದಲ್ಲಿ ಅಪರಾಧಿಗಳ ಪತ್ತೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.


ಬ್ರಹ್ಮಾವರದ ಉಪ್ಪಿನಕೋಟೆಯ ಫ್ಲಾಟ್ ನಲ್ಲಿ ಜುಲೈ 12 ರಂದು ವಿಶಾಲಾ ಗಾಣಿಗ ಕೊಲೆಯಾಗಿದ್ದರು. ಕೊಲೆ ಕೃತ್ಯ ಭಾರೀ ಸಂಚಲನ ಎಬ್ಬಿಸಿದ್ದು ಯಾರು, ಯಾಕಾಗಿ ಕೃತ್ಯ ಎಸಗಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಫ್ಲಾಟ್ ಸುಪರ್ ವೈಸರ್, ಆಟೋ ಚಾಲಕ ಸೇರಿದಂತೆ ಹಲವರನ್ನು ಪೊಲೀಸರು ಅಂದೇ ವಿಚಾರಣೆಗೆ ಒಳಪಡಿಸಿದ್ದರು. ಆದರೆ, ಸೂಕ್ತ ಸುಳಿವು ಲಭಿಸಿರಲಿಲ್ಲ. ಕರೆಯ ಜಾಡು ಹಿಡಿದು ಒಂದು ಪೊಲೀಸ್ ತಂಡ ಬೆಂಗಳೂರಿಗೆ ತೆರಳಿದೆ ಎನ್ನಲಾಗುತ್ತಿದ್ದು ಕೊಲೆಗೂ ಬೆಂಗಳೂರಿಗೂ ಲಿಂಕ್ ಇದ್ಯಾ ಎನ್ನುವ ಅನುಮಾನ ಹುಟ್ಟಿಸಿದೆ.
ಇತ್ತೀಚೆಗಷ್ಟೇ ದುಬೈನಿಂದ ಊರಿಗೆ ಬಂದಿದ್ದ ವಿಶಾಲಾ ಗಾಣಿಗ ಕೊಲೆಯ ಬಳಿಕ ಆಕೆಯ ಮೈಯಲ್ಲಿದ್ದ ಆವರಣವನ್ನು ಆಗಂತುಕರು ದೋಚಿದ್ದರು. ಆದರೆ, ಕೃತ್ಯಕ್ಕೂ ಮೊದಲು ಟೀ ಕುಡಿದಿರುವ ಸಾಕ್ಷ್ಯ ಫ್ಲಾಟಿಗೆ ಯಾರೋ ಪರಿಚಿತರೇ ಬಂದಿದ್ದರು ಎನ್ನೋದಕ್ಕೆ ಸುಳಿವು ನೀಡಿತ್ತು. ಹೀಗಾಗಿ ಪರಿಚಿತನೇ ಈ ಕೃತ್ಯ ಎಸಗಿದ್ದಾನೆಯೇ ಎನ್ನುವ ಶಂಕೆ ಪೊಲೀಸರಲ್ಲಿದೆ. ಇವೆಲ್ಲ ಸುಳಿವು ಮತ್ತು ಮೊಬೈಲ್ ಕರೆ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read: ವಿದೇಶದಲ್ಲಿ ನೆಲೆಸಿದ್ದ ಮಹಿಳೆಯ ಬರ್ಬರ ಕೊಲೆ ; ಬ್ರಹ್ಮಾವರದ ಫ್ಲಾಟ್ ನಲ್ಲಿ ಕೃತ್ಯ, ಹಣ, ಚಿನ್ನಕ್ಕಾಗಿ ಹತ್ಯೆ ಶಂಕೆ
Continuing the probe in the sensational murder case of Vishala Ganiga which took place in a private apartment in Uppinakote, Brahmavar on Monday the police have integrated almost ten persons. A special police team has also gone to Bangalore suspecting some involvement of some persons.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm