ಬ್ರೇಕಿಂಗ್ ನ್ಯೂಸ್
19-07-21 08:21 pm Bengaluru Correspondent ಕ್ರೈಂ
ಬೆಂಗಳೂರು, ಜುಲೈ 19: ಪತ್ನಿ ಜೊತೆ ಬ್ಯಾಂಕಿಗೆ ಬಂದಿದ್ದ ಹಳೇ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಬ್ಯಾಂಕಿನೊಳಗೇ ಕಡಿದು ಹತ್ಯೆ ಮಾಡಿದ್ದಾರೆ.
ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋರಮಂಗಲ ಎಂಟನೇ ಬ್ಲಾಕಿನ ಯೂನಿಯನ್ ಬ್ಯಾಂಕಿನಲ್ಲಿ ಘಟನೆ ನಡೆದಿದೆ. ರೌಡಿಶೀಟರ್ ಜೋಸೆಫ್ ಅಲಿಯಾಸ್ ಬಬ್ಲಿ ಹತ್ಯೆಗೊಳಗಾದ ವ್ಯಕ್ತಿ. ಪತ್ನಿ ಜೊತೆ ಬೈಕಿನಲ್ಲಿ ಬ್ಯಾಂಕ್ಗೆ ಆಗಮಿಸಿದ್ದ ವೇಳೆ ಹಿಂಬಾಲಿಸಿಕೊಂಡು ಬಂದಿದ್ದ ತಂಡ ಬ್ಯಾಂಕ್ ನೊಳಗೆ ನುಗ್ಗಿದ ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದೆ.
ಆಡುಗೋಡಿ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಬಬ್ಲಿ ಕೊರಮಂಗಲದ ರಾಜೇಂದ್ರ ಸ್ಲಂ ನಿವಾಸಿಯಾಗಿದ್ದ. ಹಳೆ ದ್ವೇಷಕ್ಕೆ ಜೋಸೆಫ್ ಅಲಿಯಾಸ್ ಬಬ್ಲಿ ಕೊಲೆಯಾಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
2011 ರ ವರೆಗೂ ಅಪರಾಧ ಚಟುವಟಿಕೆಯಲ್ಲಿದ್ದ ಬಬ್ಲಿ ಆಬಳಿಕ ಎಲ್ಲವನ್ನೂ ಬಿಟ್ಟು ಚರ್ಚ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಆದರೆ ಈ ವೇಳೆ ಕೆಲವು ರೌಡಿಶೀಟರ್ ಗಳ ಜೊತೆ ವೈಮನಸ್ಸಿದ್ದು, ಬಡ್ಡಿ ವ್ಯವಹಾರ ಕೂಡ ಮಾಡುತ್ತಿದ್ದ. ಇದೇ ವ್ಯವಹಾರದಲ್ಲಿ ಸಾಕಷ್ಟು ಶತ್ರುಗಳು ಹುಟ್ಟಿಕೊಂಡಿದ್ರು ಎನ್ನಲಾಗಿದೆ. ಈ ಕಾರಣಕ್ಕಾಗಿ ಕೊಲೆ ನಡೆದಿರುವ ಸಾಧ್ಯತೆಯಿದೆ.
A murder in broad daylight inside a bank in Koramangala on Monday afternoon created fear among the residents and bank customers. Babli was a rowdy sheeter of Adugodi police station. He was an accused in murder, attempt to murder and other cases. The police suspect a rival gang located in Vivek Nagar is behind the murder. Special teams have been formed to nab the assailants. A gang of seven or eight masked miscreants barged into the Union Bank in Koramangala 8th block and killed rowdy sheeter Babli around 1.30 pm. Babli was in his late 30s.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm