ಬ್ರೇಕಿಂಗ್ ನ್ಯೂಸ್
20-07-21 09:39 am Headline Karnataka News Network ಕ್ರೈಂ
ಮುಂಬೈ, ಜುಲೈ 20; ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ವಿಡಿಯೋ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಬಂಧಿಸಲಾಗಿದೆ.
ಸೋಮವಾರ ರಾತ್ರಿ ಮುಂಬೈ ಪೊಲೀಸರು ರಾಜ್ ಕುಂದ್ರಾ ಬಂಧಿಸಿದ್ದಾರೆ. 2021ರ ಫೆಬ್ರವರಿಯಲ್ಲಿ ಮುಂಬೈ ಕ್ರೈಂ ಬ್ರ್ಯಾಂಚ್ನಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ.
ಅಶ್ಲೀಲ ವಿಡಿಯೋಗಳನ್ನು ಮಾಡಿ ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಆರೋಪದ ಮೇಲೆ ರಾಜ್ ಕುಂದ್ರಾ ಬಂಧನವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಪೊಲೀಸರು ಇಂದು ರಾಜ್ ಕುಂದ್ರಾ ಬಂಧಿಸಿದ್ದಾರೆ.
ರಾಜ್ ಕುಂದ್ರಾ ಬಂಧನದ ಕುರಿತು ಮುಂಬೈ ಪೊಲೀಸರು ಪ್ರತಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಅಶ್ಲೀಲ ವಿಡಿಯೋ ತಯಾರಿಕೆ ಮತ್ತು ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಕುರಿತು ಪ್ರಕರಣ ದಾಖಲಾಗಿತ್ತು.
45 ವರ್ಷದ ರಾಜ್ ಕುಂದ್ರಾ ನಟಿ ಶಿಲ್ಪಾ ಶೆಟ್ಟಿ ಅವರ ಜೊತೆ 2009ರಲ್ಲಿ ವಿವಾಹವಾಗಿದ್ದರು. ಇದು ಅವರಿಗೆ 2ನೇ ವಿವಾಹವಾಗಿತ್ತು. ಈ ದಂಪತಿಗೆ ವಿಹಾನ್ ರಾಜ್ ಎಂಬ 9 ವರ್ಷದ ಮಗನಿದ್ದಾನೆ. ವರ್ಷಗಳ ಹಿಂದೆ ಸರೋಗೆಸಿ ಮೂಲಕ ಸಮಿಷಾ ಎಂಬ ಹೆಣ್ಣು ಮಗುವನ್ನು ಈ ದಂಪತಿ ಪಡೆದುಕೊಂಡಿದ್ದಾರೆ. ಸದ್ಯ ರಾಜ್ ಕುಂದ್ರಾ ಮೇಲೆ ಇಂಥದ್ದೊಂದು ಆರೋಪ ಬಂದಿರುವುದು ಚಿತ್ರರಂಗದಲ್ಲಿ ದೊಡ್ಡ ಸಂಚಲವನ್ನು ಉಂಟು ಮಾಡಿದೆ.
Actor Shilpa Shetty's husband, businessman Raj Kundra has been arrested by the Mumbai police over a case involving pornographic films. The Mumbai Police said they arrested Mr Kundra on Monday "as he appears to be the key conspirator of this".
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm