ಬ್ರೇಕಿಂಗ್ ನ್ಯೂಸ್
20-07-21 09:39 am Headline Karnataka News Network ಕ್ರೈಂ
ಮುಂಬೈ, ಜುಲೈ 20; ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ವಿಡಿಯೋ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಬಂಧಿಸಲಾಗಿದೆ.
ಸೋಮವಾರ ರಾತ್ರಿ ಮುಂಬೈ ಪೊಲೀಸರು ರಾಜ್ ಕುಂದ್ರಾ ಬಂಧಿಸಿದ್ದಾರೆ. 2021ರ ಫೆಬ್ರವರಿಯಲ್ಲಿ ಮುಂಬೈ ಕ್ರೈಂ ಬ್ರ್ಯಾಂಚ್ನಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ.
ಅಶ್ಲೀಲ ವಿಡಿಯೋಗಳನ್ನು ಮಾಡಿ ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಆರೋಪದ ಮೇಲೆ ರಾಜ್ ಕುಂದ್ರಾ ಬಂಧನವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಪೊಲೀಸರು ಇಂದು ರಾಜ್ ಕುಂದ್ರಾ ಬಂಧಿಸಿದ್ದಾರೆ.
ರಾಜ್ ಕುಂದ್ರಾ ಬಂಧನದ ಕುರಿತು ಮುಂಬೈ ಪೊಲೀಸರು ಪ್ರತಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಅಶ್ಲೀಲ ವಿಡಿಯೋ ತಯಾರಿಕೆ ಮತ್ತು ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಕುರಿತು ಪ್ರಕರಣ ದಾಖಲಾಗಿತ್ತು.
45 ವರ್ಷದ ರಾಜ್ ಕುಂದ್ರಾ ನಟಿ ಶಿಲ್ಪಾ ಶೆಟ್ಟಿ ಅವರ ಜೊತೆ 2009ರಲ್ಲಿ ವಿವಾಹವಾಗಿದ್ದರು. ಇದು ಅವರಿಗೆ 2ನೇ ವಿವಾಹವಾಗಿತ್ತು. ಈ ದಂಪತಿಗೆ ವಿಹಾನ್ ರಾಜ್ ಎಂಬ 9 ವರ್ಷದ ಮಗನಿದ್ದಾನೆ. ವರ್ಷಗಳ ಹಿಂದೆ ಸರೋಗೆಸಿ ಮೂಲಕ ಸಮಿಷಾ ಎಂಬ ಹೆಣ್ಣು ಮಗುವನ್ನು ಈ ದಂಪತಿ ಪಡೆದುಕೊಂಡಿದ್ದಾರೆ. ಸದ್ಯ ರಾಜ್ ಕುಂದ್ರಾ ಮೇಲೆ ಇಂಥದ್ದೊಂದು ಆರೋಪ ಬಂದಿರುವುದು ಚಿತ್ರರಂಗದಲ್ಲಿ ದೊಡ್ಡ ಸಂಚಲವನ್ನು ಉಂಟು ಮಾಡಿದೆ.
Actor Shilpa Shetty's husband, businessman Raj Kundra has been arrested by the Mumbai police over a case involving pornographic films. The Mumbai Police said they arrested Mr Kundra on Monday "as he appears to be the key conspirator of this".
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm