ಬ್ರೇಕಿಂಗ್ ನ್ಯೂಸ್
20-07-21 06:01 pm Headline Karnataka News Network ಕ್ರೈಂ
ಮುಂಬೈ; ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ ಸಂಬಂಧ ಬಂಧಿಸಲ್ಪಟ್ಟಿರುವ ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಅವರನ್ನು ಇಂದು ಮಂಗಳವಾರ ಎಸ್ಪ್ಲನೇಡ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಜುಲೈ 23ರ ವರೆಗೂ ರಾಜ್ ಕುಂದ್ರ ಅವರನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ನಿನ್ನೆ (ಜುಲೈ 19) ರಾತ್ರಿ ರಾಜ್ ಕುಂದ್ರ ಅವರನ್ನು ಬಂಧಿಸಿದ ಬಳಿಕ ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಾಗ್ರೇಲ್ ಈ ಬಗ್ಗೆ ಖಚಿತ ಪಡಿಸಿದ್ದರು. ರಾಜ್ ಕುಂದ್ರ ವಿರುದ್ಧ ಅಗತ್ಯ ಸಾಕ್ಷ್ಯ ಇದ್ದ ಕಾರಣ ಅವರನ್ನು ಬಂಧಿಸಲಾಗಿದೆ'' ಎಂದಿದ್ದರು.
'ನೀಲಿ ಚಿತ್ರಗಳನ್ನು ಚಿತ್ರೀಕರಿಸಿ ಅವುಗಳನ್ನು ವಿದೇಶಿ ಸರ್ವರ್ಗಳನ್ನು ಬಳಸಿ ಮೊಬೈಲ್ ಆಪ್ಗಳಿಗೆ ಅಪ್ಲೋಡ್ ಮಾಡಲಾಗುತ್ತಿತ್ತು. ಈ ಬಗ್ಗೆ ಇದೇ ಫೆಬ್ರವರಿಯಲ್ಲಿ ಮುಂಬೈ ಸೈಬರ್ ಕ್ರೈಂನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಕ್ರೈಂ ಬ್ರ್ಯಾಂಚ್ ಮಾಡಿದ್ದು, ಪ್ರಕರಣದ ಮುಖ್ಯ ರೂವಾರಿಯಾದ ರಾಜ್ ಕುಂದ್ರಾ ಅನ್ನು ಬಂಧಿಸಲಾಗಿದೆ'' ಎಂದಿದ್ದರು.
ರಾಜ್ ಕುಂದ್ರಾ ಬಂಧನ ಆಗುತ್ತಿದ್ದಂತೆ, ಕುಂದ್ರಾ, ಪೋರ್ನ್ (ನೀಲಿ ಚಿತ್ರ) ಬಗ್ಗೆ ಮಾಡಿದ್ದ ಹಳೆಯ ಟ್ವೀಟ್ ಗಳು ವೈರಲ್ ಆಗುತ್ತಿವೆ. ವೇಶ್ಯಾವಾಟಿಕೆ ಮತ್ತು ಪೋರ್ನ್ ವಿಡಿಯೋಗಳ ಬಗ್ಗೆ 2012ರಲ್ಲಿ ರಾಜ್ ಕುಂದ್ರಾ ಟ್ವೀಟ್ ಮಾಡಿದ್ದರು, ''ಕ್ಯಾಮೆರಾದಲ್ಲಿ ಸೆರೆಯಾದ ಸೆಕ್ಸ್ ನೋಡಲು ಹಣ ತೆರುವುದು ಕಾನೂನುಬದ್ಧ ಆಗಿರುವಾಗ ವೇಶ್ಯಾವಾಟಿಕೆ ಏಕೆ ಕಾನೂನು ಬಾಹಿರ'' ಎಂದು ರಾಜ್ ಕುಂದ್ರಾ ಪ್ರಶ್ನೆ ಮಾಡಿದ್ದರು. ಆ ಮೂಲಕ ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಟ್ವೀಟ್ ಈಗ ವೈರಲ್ ಆಗುತ್ತಿವೆ.
Raj Kundra sent to police custody till July 23 alleged chats become key evidence in case
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm