ಬ್ರೇಕಿಂಗ್ ನ್ಯೂಸ್
21-07-21 10:42 pm Mangaluru Correspondent ಕ್ರೈಂ
ಮಂಗಳೂರು, ಜುಲೈ 21: ಭಜನಾ ಮಂದಿರಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಕಳವುಗೈದ ಘಟನೆ ನೀರುಮಾರ್ಗದಲ್ಲಿ ನಡೆದಿದ್ದು ಇದರ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.
ನೀರುಮಾರ್ಗ ಜಂಕ್ಷನ್ ಬಳಿಯ ಸುಬ್ರಹ್ಮಣ್ಯ ಭಜನಾ ಮಂದಿರದ ಮುಂಭಾಗಕ್ಕೆ ಬುಧವಾರ ನಸುಕಿನ 1.45ರ ಸುಮಾರಿಗೆ ಬಂದಿದ್ದ ಕಳ್ಳರು ಬಾಗಿಲು ಬೀಗ ಮುರಿದು ಒಳನುಗ್ಗಿದ್ದಾರೆ. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಹೊರಗೆ ಸಾಗಿಸಿದ್ದಾರೆ. ಒಬ್ಬಾತ ಹರಿತವಾದ ಅಸ್ತ್ರವೊಂದರಿಂದ ಗರ್ಭಗುಡಿಯ ಬಾಗಿಲು ಮುರಿದು ಜಾಲಾಡಿದ್ದಾನೆ. ಕಾಣಿಕೆ ಡಬ್ಬಿಯಲ್ಲಿ ಮೂರೂವರೆ ಸಾವಿರ ರೂ.ಗೂ ಅಧಿಕ ಕಾಣಿಕೆ ಹಣ ಇತ್ತೆಂದು ತಿಳಿದು ಬಂದಿದೆ.

ಕಳ್ಳರ ಚಲನವಲನಗಳ ಸುಮಾರು 45 ನಿಮಿಷಗಳ ವೀಡಿಯೋ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕೃತ್ಯದಲ್ಲಿ ಮೇಲ್ನೋಟಕ್ಕೆ ಇಬ್ಬರು ಶಾಮೀಲಾಗಿರುವುದು ತಿಳಿದು ಬಂದಿದೆ. ಚಪ್ಪಲಿ ಹಾಕಿಕೊಂಡೇ ಭಜನಾ ಮಂದಿರದ ಪ್ರಧಾನ ಗುಡಿ ಪ್ರವೇಶಿಸಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಜಾನ್ಸನ್ ಡಿಸೋಜ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.
Mangalore Thieves steal Gold from Neermarga Bhajana Mandira recorded in CCTV. Case filed at Kankandy Rural police station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm