ಬ್ರೇಕಿಂಗ್ ನ್ಯೂಸ್
21-07-21 10:42 pm Mangaluru Correspondent ಕ್ರೈಂ
ಮಂಗಳೂರು, ಜುಲೈ 21: ಭಜನಾ ಮಂದಿರಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಕಳವುಗೈದ ಘಟನೆ ನೀರುಮಾರ್ಗದಲ್ಲಿ ನಡೆದಿದ್ದು ಇದರ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.
ನೀರುಮಾರ್ಗ ಜಂಕ್ಷನ್ ಬಳಿಯ ಸುಬ್ರಹ್ಮಣ್ಯ ಭಜನಾ ಮಂದಿರದ ಮುಂಭಾಗಕ್ಕೆ ಬುಧವಾರ ನಸುಕಿನ 1.45ರ ಸುಮಾರಿಗೆ ಬಂದಿದ್ದ ಕಳ್ಳರು ಬಾಗಿಲು ಬೀಗ ಮುರಿದು ಒಳನುಗ್ಗಿದ್ದಾರೆ. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಹೊರಗೆ ಸಾಗಿಸಿದ್ದಾರೆ. ಒಬ್ಬಾತ ಹರಿತವಾದ ಅಸ್ತ್ರವೊಂದರಿಂದ ಗರ್ಭಗುಡಿಯ ಬಾಗಿಲು ಮುರಿದು ಜಾಲಾಡಿದ್ದಾನೆ. ಕಾಣಿಕೆ ಡಬ್ಬಿಯಲ್ಲಿ ಮೂರೂವರೆ ಸಾವಿರ ರೂ.ಗೂ ಅಧಿಕ ಕಾಣಿಕೆ ಹಣ ಇತ್ತೆಂದು ತಿಳಿದು ಬಂದಿದೆ.

ಕಳ್ಳರ ಚಲನವಲನಗಳ ಸುಮಾರು 45 ನಿಮಿಷಗಳ ವೀಡಿಯೋ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕೃತ್ಯದಲ್ಲಿ ಮೇಲ್ನೋಟಕ್ಕೆ ಇಬ್ಬರು ಶಾಮೀಲಾಗಿರುವುದು ತಿಳಿದು ಬಂದಿದೆ. ಚಪ್ಪಲಿ ಹಾಕಿಕೊಂಡೇ ಭಜನಾ ಮಂದಿರದ ಪ್ರಧಾನ ಗುಡಿ ಪ್ರವೇಶಿಸಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಜಾನ್ಸನ್ ಡಿಸೋಜ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.
Mangalore Thieves steal Gold from Neermarga Bhajana Mandira recorded in CCTV. Case filed at Kankandy Rural police station.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm