ಬ್ರೇಕಿಂಗ್ ನ್ಯೂಸ್
21-07-21 10:42 pm Mangaluru Correspondent ಕ್ರೈಂ
ಮಂಗಳೂರು, ಜುಲೈ 21: ಭಜನಾ ಮಂದಿರಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಕಳವುಗೈದ ಘಟನೆ ನೀರುಮಾರ್ಗದಲ್ಲಿ ನಡೆದಿದ್ದು ಇದರ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.
ನೀರುಮಾರ್ಗ ಜಂಕ್ಷನ್ ಬಳಿಯ ಸುಬ್ರಹ್ಮಣ್ಯ ಭಜನಾ ಮಂದಿರದ ಮುಂಭಾಗಕ್ಕೆ ಬುಧವಾರ ನಸುಕಿನ 1.45ರ ಸುಮಾರಿಗೆ ಬಂದಿದ್ದ ಕಳ್ಳರು ಬಾಗಿಲು ಬೀಗ ಮುರಿದು ಒಳನುಗ್ಗಿದ್ದಾರೆ. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಹೊರಗೆ ಸಾಗಿಸಿದ್ದಾರೆ. ಒಬ್ಬಾತ ಹರಿತವಾದ ಅಸ್ತ್ರವೊಂದರಿಂದ ಗರ್ಭಗುಡಿಯ ಬಾಗಿಲು ಮುರಿದು ಜಾಲಾಡಿದ್ದಾನೆ. ಕಾಣಿಕೆ ಡಬ್ಬಿಯಲ್ಲಿ ಮೂರೂವರೆ ಸಾವಿರ ರೂ.ಗೂ ಅಧಿಕ ಕಾಣಿಕೆ ಹಣ ಇತ್ತೆಂದು ತಿಳಿದು ಬಂದಿದೆ.

ಕಳ್ಳರ ಚಲನವಲನಗಳ ಸುಮಾರು 45 ನಿಮಿಷಗಳ ವೀಡಿಯೋ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕೃತ್ಯದಲ್ಲಿ ಮೇಲ್ನೋಟಕ್ಕೆ ಇಬ್ಬರು ಶಾಮೀಲಾಗಿರುವುದು ತಿಳಿದು ಬಂದಿದೆ. ಚಪ್ಪಲಿ ಹಾಕಿಕೊಂಡೇ ಭಜನಾ ಮಂದಿರದ ಪ್ರಧಾನ ಗುಡಿ ಪ್ರವೇಶಿಸಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಜಾನ್ಸನ್ ಡಿಸೋಜ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.
Mangalore Thieves steal Gold from Neermarga Bhajana Mandira recorded in CCTV. Case filed at Kankandy Rural police station.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm