ಬ್ರೇಕಿಂಗ್ ನ್ಯೂಸ್
22-07-21 10:02 pm Headline Karnataka News Network ಕ್ರೈಂ
ಬೆಂಗಳೂರು, ಜುಲೈ 22: ಉದ್ಯಮಿ ಮುಸ್ತಫಾ ರಾಜ್ ಹಾಗೂ ನಟಿ ಪ್ರಿಯಾಮಣಿ ವಿರುದ್ಧ ಮುಸ್ತಫಾ ರಾಜ್ ಅವರ ಮೊದಲ ಪತ್ನಿ ಆಯೆಷಾ ಕ್ರಿಮಿನಲ್ ಕೇಸ್ ದಾಖಲು ಮಾಡಿದ್ದಾರೆ. ಮುಸ್ತಫಾ ರಾಜ್ ನನಗೆ ಈವರೆಗೂ ಕಾನೂನು ಪ್ರಕಾರ ವಿಚ್ಛೇದನ ನೀಡಿಲ್ಲ. ಹೀಗಾಗಿ, ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಅಸಿಂಧು ಎಂದು ಆಯೆಷಾ ಹೇಳಿದ್ದಾರೆ.
ಕಾನೂನು ಪ್ರಕಾರ ಮುಸ್ತಫಾ ರಾಜ್ ಈಗಲೂ ನನ್ನ ಪತಿಯೇ. ನಾವಿನ್ನೂ ವಿಚ್ಛೇದನಕ್ಕೆ ಅರ್ಜಿಯೇ ಹಾಕಿಲ್ಲ. ಹಾಗಾಗಿ ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಅಮಾನ್ಯವಾಗಿದೆ. ಪ್ರಿಯಾಮಣಿ ಅವರನ್ನು ಮದುವೆಯಾಗುವ ವೇಳೆ ತಾವು ಬಾಚ್ಯುಲರ್ ಎಂದು ಕೋರ್ಟ್ನಲ್ಲಿ ಮುಸ್ತಫಾ ರಾಜ್ ಹೇಳಿಕೊಂಡಿದ್ದರು ಎಂದು ಮುಸ್ತಫಾ ರಾಜ್ ಮೊದಲ ಪತ್ನಿ ಆಯೆಷಾ ಹೇಳಿದ್ದಾರೆ.

ಮುಸ್ತಫಾ ರಾಜ್ ವಿರುದ್ಧ ಕೌಟುಂಬಿಕ ಹಿಂಸಾಚಾರದ ಪ್ರಕರಣವನ್ನೂ ಆಯೆಷಾ ದಾಖಲಿಸಿದ್ದಾರೆ. ಮುಸ್ತಫಾ ರಾಜ್ ಹಾಗೂ ಆಯೆಷಾ ದಾಂಪತ್ಯದ ಫಲವಾಗಿ ಇಬ್ಬರು ಮಕ್ಕಳಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಸಂದರ್ಭದಲ್ಲಿ ಆಯೆಷಾ ಸುಮ್ಮನೆ ಇದ್ದದ್ದು ಯಾಕೆ? ಎಂದು ಪ್ರಶ್ನೆ ಮಾಡಿದಾಗ, ಇಬ್ಬರು ಮಕ್ಕಳ ತಾಯಿಯಾಗಿ ನಾನೇನು ಮಾಡಲಿ? ಸೌಹಾರ್ದಯುತವಾಗಿ ಪರಿಹಾರ ಮಾಡಿಕೊಳ್ಳಲು ಪ್ರಯತ್ನ ಪಟ್ಟೆ. ಆದರೆ ಅದು ಕಾರ್ಯರೂಪಕ್ಕೆ ಬರದಿದ್ದಾಗ ಕೆಲವು ಕ್ರಮಗಳನ್ನು ತೆಗೆದುಕೊಳ್ಳಲೇಬೇಕಾಗುತ್ತದೆ ಎಂದು ಆಯೆಷಾ ಹೇಳಿದ್ದಾರೆ. ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ವಿರುದ್ಧ ಆಯೆಷಾ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
Priyamani and her husband Mustafa Raj have been slapped with a criminal case. According to reports, Mustafa's first wife Ayesha has slapped the criminal case against them alleging that Mustafa has not separated from her legally till date and hence his marriage with Priyamani is illegal. Mustafa had reportedly married Ayesha with whom he has two kids. His first wife has alleged that his and Priyamani's marriage is invalid as she is still married to him.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm