ಬ್ರೇಕಿಂಗ್ ನ್ಯೂಸ್
23-07-21 01:46 pm Udupi Correspondent ಕ್ರೈಂ
ಉಡುಪಿ, ಜು.23 : ಭಾರೀ ಸಂಚಲನ ಸೃಷ್ಟಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣದ ಎರಡನೇ ಸುಪಾರಿ ಹಂತಕನ ಖಚಿತ ಸುಳಿವು ಪೊಲೀಸರಿಗೆ ಸಿಕ್ಕಿದ್ದು, ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ದುಬೈಯಲ್ಲಿದ್ದುಕೊಂಡೇ ಹಂತಕರಿಗೆ ಸುಪಾರಿ ಕೊಟ್ಟು ತನ್ನ ಫ್ಲ್ಯಾಟ್ ನಲ್ಲೇ ಪತ್ನಿಯನ್ನು ಮುಗಿಸಿದ್ದ ಪತಿ ರಾಮಕೃಷ್ಣ ಗಾಣಿಗ ನನ್ನು ಬಂಧಿಸಿರುವ ಪೊಲೀಸರು, ಅದೇ ವೇಳೆಗೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಒಬ್ಬ ಹಂತಕನನ್ನು ಬಂಧಿಸಿದ್ದರು.
ಇದೀಗ ಉತ್ತರ ಪ್ರದೇಶದ ಪೊಲೀಸರ ಸಹಕಾರದೊಂದಿಗೆ ಎರಡನೇ ಸುಪಾರಿ ಹಂತಕನ ಬಂಧನಕ್ಕೂ ಬಲೆ ಬೀಸಿದ್ದು, ಶೀಘ್ರದಲ್ಲೇ ಜಿಲ್ಲೆಗೆ ಕರೆತರುವ ಸಾಧ್ಯತೆ ಇದೆ. ಇದಲ್ಲದೆ ಸುಪಾರಿ ಹಂತಕರನ್ನು ರಾಮಕೃಷ್ಣ ಗಾಣಿಗನಿಗೆ ಪರಿಚಯಿಸಿದ ವ್ಯಕ್ತಿಯ ಸುಳಿವು ಕೂಡ ಪೊಲೀಸರಿಗೆ ಲಭ್ಯವಾಗಿದ್ದು ಆತನ ಬಂಧನಕ್ಕೂ ಕಾರ್ಯಾಚರಣೆ ನಡೆಸಿದ್ದಾರೆ.
ಈ ನಡುವೆ, ನೇಪಾಳದಲ್ಲಿ ಬಂಧಿಸಿರುವ ಉತ್ತರ ಪ್ರದೇಶದ ಗೋರಕ್ಪುರ ಮೂಲದ ಸ್ವಾಮಿನಾಥ ನಿಶಾದ (38)ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಹೆಚ್ಚಿನ ತನಿಖೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಆತ ನೀಡಿರುವ ಮಾಹಿತಿಯಂತೆ ಇನ್ನೊಬ್ಬ ಸಹಚರನನ್ನೂ ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.
Udupi Vishala Ganiga murder case police hatch for another supari killer team formed. Swaminathan Nishad, one of the two supari killers and resident of Gorakhpur, who are accused of murdering Vishala Ganiga, resident of Uppinakote, was produced in court. He is remanded to 10 days of police custody for inquiry.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am