ಬ್ರೇಕಿಂಗ್ ನ್ಯೂಸ್
23-07-21 04:20 pm Mangalore Correspondent ಕ್ರೈಂ
ಮಂಗಳೂರು, ಜುಲೈ 23 : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಇತ್ತೀಚೆಗಷ್ಟೆ ಆರಂಭಿಸಲಾಗಿದ್ದ ಇಂಗ್ಲಿಷ್ ಲಿಪಿಯಿಂದ ಬ್ಯಾರಿ ಭಾಷೆಯ ಲಿಪಿಗೆ ಲಿಪ್ಯಂತರ ಮಾಡುವ ಅಧಿಕೃತ ವೆಬ್ಸೈಟನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ.
ವೆಬ್ಸೈಟ್ ಅನ್ನು ಜುಲೈ 7ರಂದು ಲೋಕಾರ್ಪಣೆ ಮಾಡಲಾಗಿತ್ತು. ಇದರಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಟೈಪ್ ಮಾಡಿದರೆ ಅದು ಬ್ಯಾರಿ ಭಾಷೆಗೆ ಅನುವಾದವಾಗುವ ತಂತ್ರಾಂಶವನ್ನಾಗಿ ಅಭಿವೃದ್ದಿಪಡಿಸಲಾಗಿತ್ತು.


ಜುಲೈ 14ರಂದು ಮೊದಲ ಬಾರಿಗೆ ಈ ವೆಬ್ಸೈಟನ್ನು ಹ್ಯಾಕ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಸೈಟ್ನ್ನು ತೆರೆದಾಗ ಅಶ್ಲೀಲ ಚಿತ್ರಗಳು ಬರುತ್ತಿದ್ದವು. ಅಲ್ಲದೇ ಅದರಲ್ಲಿ HACKED BY MR.7 MIND ಎಂದು ಬರೆಯಲಾಗಿತ್ತು.
ನಂತರ ಇದರ ಪಾಸ್ವರ್ಡ್ ಬದಲಿಸಿ ಸರಿಪಡಿಸಲಾಗಿತ್ತು. ಇದೀಗ 2ನೇ ಬಾರಿಗೆ ಹ್ಯಾಕ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಅವರು ಮಂಗಳೂರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Mangalore Karnataka Beary Sahithya Academy website hacked by hackers for a second-time case filed at the cybercrime police station
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm