ಬ್ರೇಕಿಂಗ್ ನ್ಯೂಸ್
23-07-21 06:03 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ತಾಯಿಗೆ ಮಕ್ಕಳು ಹೆಗ್ಗಣ ಆಗಿದ್ದರೂ ಚಿನ್ನವಂತೆ. ಆದರೆ, ಮಕ್ಕಳಿಗೆ ಹಾಗೇನೂ ಇಲ್ವಲ್ಲ. ಇಲ್ಲೊಬ್ಬ 18 ವರ್ಷದ ಹುಡುಗ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಾಯಿಯನ್ನು ಮನೆಯೊಳಗೆ ಕೂಡಿಹಾಕಿ ಕುತ್ತಿಗೆ ಅಮುಕಿ ಕೊಲೆ ಮಾಡಿದ್ದಾನೆ. ಹೌದು.. ಮುಂಬೈನ ವಸಾಯಿ ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಕೋಲಿವಾಡದಲ್ಲಿ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.
ಒಂದು ವರ್ಷದ ಹಿಂದೆ ಗಂಡ ತೀರಿಕೊಂಡ ಬಳಿಕ 59 ವರ್ಷದ ಮಹಿಳೆ ಕುಡಿಯಲು ತೊಡಗಿದ್ದರು. ಮನೆಯಲ್ಲಿ ಮಕ್ಕಳ ಜೊತೆ ಗಲಾಟೆ ಮಾಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರ ಇಬ್ಬರು ಮಕ್ಕಳು ಮತ್ತು ತಾಯಿ ನಡುವೆ ಕಂದಕ ತಂದಿಟ್ಟಿತ್ತು. ಮೊನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ತಾಯಿ, ಮಕ್ಕಳ ನಡುವೆ ಜಗಳ ಆಗಿತ್ತು.

ಎಂಟನೇ ಕ್ಲಾಸ್ ಓದುತ್ತಿದ್ದ 18 ವರ್ಷದ ಹುಡುಗ, ತನ್ನ ತಂಗಿಯನ್ನು ಮನೆಯಿಂದ ಹೊರಗೆ ಹೋಗುವಂತೆ ಹೇಳಿದ್ದಾನೆ. ಆಕೆ ಹೊರ ನಡೆಯುತ್ತಿದ್ದಂತೆ, ಮನೆಯ ಬಾಗಿಲನ್ನು ಒಳಗಿಂದ ಲಾಕ್ ಮಾಡಿದ್ದ ಹುಡುಗ ತಾಯಿಯ ಕುತ್ತಿಗೆ ಬೆಲ್ಟ್ ನಲ್ಲಿ ಅದುಮಿದ್ದಾನೆ. ವಿಲವಿಲ ಒದ್ದಾಡಿ ಸಾಯುವ ತನಕವೂ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ಸ್ವಲ್ಪ ಹೊತ್ತಿನ ಬಳಿಕ ತಂಗಿ ಮನೆಗೆ ಮರಳಿದ್ದು, ಅಲ್ಲಿನ ದೃಶ್ಯ ನೋಡಿ ಹೌಹಾರಿದ್ದಾಳೆ. ತಾಯಿಯನ್ನೇ ಕೊಲೆ ಮಾಡಿದ್ದು ನೋಡಿ ಸ್ಥಳೀಯರನ್ನು ಕರೆದಿದ್ದಾಳೆ. ಬಳಿಕ ವಸಾಯಿ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ತಾಯಿಯನ್ನು ಕೊಲೆಗೈದ ಬಳಿಕ ಅಲ್ಲಿಯೇ ಕುಳಿತಿದ್ದ ಮಗನನ್ನು ವಶಕ್ಕೆ ಪಡೆದಿದ್ದಾರೆ. ತಂದೆಯ ಉಳಿಸಿದ್ದ ಹಣವನ್ನು ತಾಯಿ ಕುಡಿತಕ್ಕೇ ಮುಗಿಸುತ್ತಿದ್ದಾಳೆಂದು ಕೊಲೆ ಮಾಡಿದ್ದಾಗಿ ಹುಡುಗ ಹೇಳಿದ್ದಾನಂತೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm