ಬ್ರೇಕಿಂಗ್ ನ್ಯೂಸ್
23-07-21 09:42 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ಬ್ಲೂ ಫಿಲಂ ಚಿತ್ರೀಕರಣ ಆರೋಪದಲ್ಲಿ ಬಂಧನಕ್ಕೀಡಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ, ಬಿಸಿನೆಸ್ ಮ್ಯಾನ್ ರಾಜ್ ಕುಂದ್ರಾ ತನ್ನ ಬಂಧನ ಆಗದಂತೆ ನೋಡಿಕೊಳ್ಳಲು ಮುಂಬೈ ಪೊಲೀಸ್ ಅಧಿಕಾರಿಗಳಿಗೆ 25 ಲಕ್ಷ ಲಂಚ ನೀಡಲು ಮುಂದಾಗಿದ್ದರು ಎನ್ನೋ ಮಾಹಿತಿ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ಈ ಕುರಿತ ಮಾಹಿತಿ ಹೊರಗಡೆವಿದ್ದಾಗಿ ಎಎನ್ಐ ವರದಿ ಮಾಡಿದೆ. ಪೋರ್ನೊಗ್ರಫಿ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಅರವಿಂದ ಶ್ರೀವಾಸ್ತವ ಅಲಿಯಾಸ್ ಯಶ್ ಠಾಕೂರ್ ಲಂಚ ನೀಡುವ ಬಗ್ಗೆ ಮುಂಬೈ ಪೊಲೀಸರಿಗೆ ನಾಲ್ಕು ಬಾರಿ ಇ ಮೈಲ್ ಮಾಡಿದ್ದ. 25 ಲಕ್ಷ ನೀಡುವುದಾಗಿ ಆಮಿಷವೊಡ್ಡಿದ್ದ ಎಂದು ಮುಂಬೈ ಎಸಿಬಿ ಅಧಿಕಾರಿಗಳು ತಮಗೆ ಬಂದಿರುವ ಮೈಲ್ ಆಧರಿಸಿ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ನಾಲ್ಕು ಮೈಲ್ ಸಂದೇಶಗಳನ್ನು ಪಡೆದಿದ್ದಾರೆ. ಈ ಬಗ್ಗೆ ಯಶ್ ಠಾಕೂರ್ ಮಾಡಿರುವ ಇ- ಮೇಲ್ ಸಂದೇಶಗಳು ಮತ್ತು ತನ್ನ ಬಂಧನ ತಪ್ಪಿಸಲು ರಾಜ್ ಕುಂದ್ರಾ ನೀಡಿರುವ ಲಂಚದ ಆಮಿಷ ಒಂದೇ ರೀತಿ ಇದೆ. ಮೈಲ್ ಸಂದೇಶಗಳನ್ನು ಮುಂಬೈ ಪೊಲೀಸರು ಕಳೆದ ಎಪ್ರಿಲ್ 30 ರಂದು ಎಸಿಬಿಗೆ ಫಾರ್ವರ್ಡ್ ಮಾಡಿದ್ದರು.
ಯಶ್ ಠಾಕೂರ್ ಮತ್ತು ಆತನ ಕುಟುಂಬಸ್ಥರಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿ 6.5 ಕೋಟಿ ರೂಪಾಯಿಗಳಿದ್ದು ಅದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಳೆದ ಫೆಬ್ರವರಿ 4ರಂದು ಆಸ್ತಿ ಮಾರಾಟ ಪ್ರಕರಣದಲ್ಲಿ ರೋವಾ ಖಾನ್ ಮತ್ತು ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ರೋವಾ ಖಾನ್, ಯಶ್ ಥಾಕೂರ್ ಹೆಸರು ಹೇಳಿದ್ದ. ಅಲ್ಲದೆ, ಅದೇ ದಿವಸ ಬ್ಲೂ ಫಿಲ್ಮ್ ಚಿತ್ರೀಕರಣದ ವಿಚಾರ ತಿಳಿದು ಪೊಲೀಸರು ರೈಡ್ ಮಾಡಿದ್ದರು. ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದರು.
Raj Kundra, businessman and Bollywood actor Shilpa Shetty's husband arrested for his alleged involvement in a case relating to the production of pornography, bribed officials of the Mumbai Police with ₹25 lakh to evade arrest, news agency ANI has reported citing the anti-corruption bureau (ACB).
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm