ಬ್ರೇಕಿಂಗ್ ನ್ಯೂಸ್
23-07-21 09:42 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ಬ್ಲೂ ಫಿಲಂ ಚಿತ್ರೀಕರಣ ಆರೋಪದಲ್ಲಿ ಬಂಧನಕ್ಕೀಡಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ, ಬಿಸಿನೆಸ್ ಮ್ಯಾನ್ ರಾಜ್ ಕುಂದ್ರಾ ತನ್ನ ಬಂಧನ ಆಗದಂತೆ ನೋಡಿಕೊಳ್ಳಲು ಮುಂಬೈ ಪೊಲೀಸ್ ಅಧಿಕಾರಿಗಳಿಗೆ 25 ಲಕ್ಷ ಲಂಚ ನೀಡಲು ಮುಂದಾಗಿದ್ದರು ಎನ್ನೋ ಮಾಹಿತಿ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ಈ ಕುರಿತ ಮಾಹಿತಿ ಹೊರಗಡೆವಿದ್ದಾಗಿ ಎಎನ್ಐ ವರದಿ ಮಾಡಿದೆ. ಪೋರ್ನೊಗ್ರಫಿ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಅರವಿಂದ ಶ್ರೀವಾಸ್ತವ ಅಲಿಯಾಸ್ ಯಶ್ ಠಾಕೂರ್ ಲಂಚ ನೀಡುವ ಬಗ್ಗೆ ಮುಂಬೈ ಪೊಲೀಸರಿಗೆ ನಾಲ್ಕು ಬಾರಿ ಇ ಮೈಲ್ ಮಾಡಿದ್ದ. 25 ಲಕ್ಷ ನೀಡುವುದಾಗಿ ಆಮಿಷವೊಡ್ಡಿದ್ದ ಎಂದು ಮುಂಬೈ ಎಸಿಬಿ ಅಧಿಕಾರಿಗಳು ತಮಗೆ ಬಂದಿರುವ ಮೈಲ್ ಆಧರಿಸಿ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ನಾಲ್ಕು ಮೈಲ್ ಸಂದೇಶಗಳನ್ನು ಪಡೆದಿದ್ದಾರೆ. ಈ ಬಗ್ಗೆ ಯಶ್ ಠಾಕೂರ್ ಮಾಡಿರುವ ಇ- ಮೇಲ್ ಸಂದೇಶಗಳು ಮತ್ತು ತನ್ನ ಬಂಧನ ತಪ್ಪಿಸಲು ರಾಜ್ ಕುಂದ್ರಾ ನೀಡಿರುವ ಲಂಚದ ಆಮಿಷ ಒಂದೇ ರೀತಿ ಇದೆ. ಮೈಲ್ ಸಂದೇಶಗಳನ್ನು ಮುಂಬೈ ಪೊಲೀಸರು ಕಳೆದ ಎಪ್ರಿಲ್ 30 ರಂದು ಎಸಿಬಿಗೆ ಫಾರ್ವರ್ಡ್ ಮಾಡಿದ್ದರು.
ಯಶ್ ಠಾಕೂರ್ ಮತ್ತು ಆತನ ಕುಟುಂಬಸ್ಥರಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿ 6.5 ಕೋಟಿ ರೂಪಾಯಿಗಳಿದ್ದು ಅದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಳೆದ ಫೆಬ್ರವರಿ 4ರಂದು ಆಸ್ತಿ ಮಾರಾಟ ಪ್ರಕರಣದಲ್ಲಿ ರೋವಾ ಖಾನ್ ಮತ್ತು ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ರೋವಾ ಖಾನ್, ಯಶ್ ಥಾಕೂರ್ ಹೆಸರು ಹೇಳಿದ್ದ. ಅಲ್ಲದೆ, ಅದೇ ದಿವಸ ಬ್ಲೂ ಫಿಲ್ಮ್ ಚಿತ್ರೀಕರಣದ ವಿಚಾರ ತಿಳಿದು ಪೊಲೀಸರು ರೈಡ್ ಮಾಡಿದ್ದರು. ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದರು.
Raj Kundra, businessman and Bollywood actor Shilpa Shetty's husband arrested for his alleged involvement in a case relating to the production of pornography, bribed officials of the Mumbai Police with ₹25 lakh to evade arrest, news agency ANI has reported citing the anti-corruption bureau (ACB).
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm