ಬ್ರೇಕಿಂಗ್ ನ್ಯೂಸ್
24-07-21 12:55 pm Mangalore Correspondent ಕ್ರೈಂ
ಮಂಗಳೂರು, ಜುಲೈ 24: ತನ್ನನ್ನು ಸೈನಿಕನೆಂದು ನಂಬಿಸಿದ ವ್ಯಕ್ತಿಯೊಬ್ಬ ಮನೆ ಬಾಡಿಗೆ ಪಡೆಯುವ ನೆಪದಲ್ಲಿ ಸಂಪರ್ಕಿಸಿ, ಮನೆ ಮಾಲೀಕನಿಂದಲೇ ಲಕ್ಷಾಂತರ ರೂ. ಎಗರಿಸಿದ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರಿನ ಕುಳಾಯಿಯಲ್ಲಿ ಫ್ಲ್ಯಾಟ್ ಹೊಂದಿರುವ ವ್ಯಕ್ತಿಯೊಬ್ಬರು ಮ್ಯಾಜಿಕ್ ಬ್ರಿಕ್ ಎನ್ನುವ ವೆಬ್ಸೈಟ್ನಲ್ಲಿ ಫ್ಲಾಟ್ ಬಾಡಿಗೆ ನೀಡುವುದಾಗಿ ಜಾಹಿರಾತು ಹಾಕಿದ್ದರು. ಇದನ್ನು ನೋಡಿದ ಅಂಕಿತ್ ವಿಜಯ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಜು.20 ರಂದು ಕರೆ ಮಾಡಿದ್ದು ಸೈನಿಕ ವೃತ್ತಿಯಲ್ಲಿದ್ದು ಪ್ರಸ್ತುತ ಅಹಮದಾಬಾದ್ನಲ್ಲಿ ಕರ್ತವ್ಯದಲ್ಲಿದ್ದೇನೆ. ಈಗ ಮಂಗಳೂರಿಗೆ ವರ್ಗಾವಣೆಯಾಗಿದ್ದೇನೆ. ತನಗೆ ಕುಳಾಯಿಯಲ್ಲಿರುವ ಫ್ಲಾಟ್ ಬಾಡಿಗೆಗೆ ಬೇಕೆಂದು ತಿಳಿಸಿ ಮಿಲಿಟರಿ ಸಮವಸ್ತ್ರದಲ್ಲಿರುವ ತನ್ನ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ಅನ್ನು ವಾಟ್ಸಪ್ ಮಾಡಿದ್ದ. ಬಳಿಕ ಮನೆಯ ಫೋಟೊಗಳನ್ನು ಕಳುಹಿಸಿಕೊಡುವಂತೆ ಕೇಳಿದ್ದಾನೆ.

ಅದರಂತೆ ಫ್ಲಾಟ್ನ ಭಾವಚಿತ್ರವನ್ನು ಕಳುಹಿಸಿದ್ದು, ಜು.20ರಂದು ಆರೋಪಿ ಕರೆಮಾಡಿ ಮನೆಯವರಿಗೆ ಫ್ಲ್ಯಾಟ್ ಇಷ್ಟವಾಗಿದ್ದು ಫ್ಲಾಟ್ ಬಾಡಿಗೆಗೆ ನೀಡುವಂತೆ ತಿಳಿಸಿದ್ದಾನೆ. ತಿಂಗಳಿಗೆ 10 ಸಾವಿರ ರೂ. ಬಾಡಿಗೆ ಹಾಗೂ 25 ಸಾವಿರ ರೂ. ಡೆಪಾಸಿಡ್ ಬಗ್ಗೆ ತಿಳಿಸಿದ್ದರು. ಆರೋಪಿ ವ್ಯಕ್ತಿ ಮುಂಗಡ ಹಣವನ್ನು ಮೇಲಾಧಿಕಾರಿಯ ಮೂಲಕ ಪಾವತಿಸುವುದಾಗಿ ತಿಳಿಸಿ ಅಕೌಂಟ್ ಮಾಹಿತಿ ಪಡೆದಿದ್ದ.
ಬಳಿಕ ಆರೋಪಿ ಕಡೆಯಿಂದ ಫ್ಲ್ಯಾಟ್ ಮಾಲೀಕರಿಗೆ 50 ರೂ. ಎಚ್ಡಿಎಫ್ಸಿ ಬ್ಯಾಂಕ್ ಖಾತೆಯಿಂದ ಬಂದಿತ್ತು. ಆದರೆ ಸ್ವಲ್ಪ ಹೊತ್ತಿನಲ್ಲಿ ಮನೆ ಮಾಲೀಕರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 2,23,500 ರೂ. ಖಾಲಿಯಾಗಿದೆ. ಈ ಹಣವನ್ನು ಆರೋಪಿಯೇ ಆತನ ಖಾತೆಗೆ ವರ್ಗಾಯಿಸಿದ್ದಾನೆ ಎಂದು ಮನೆ ಮಾಲೀಕ ವ್ಯಕ್ತಿ ಆರೋಪಿಸಿದ್ದಾರೆ. ಘಟನೆ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Flat house owner cheated in the name of Indian Army soldier lakhs of the amount lost case filed. A case has been registered at the cybercrime police station in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm