ಬ್ರೇಕಿಂಗ್ ನ್ಯೂಸ್
24-07-21 10:51 pm Headline Karnataka News Network ಕ್ರೈಂ
ಕಾಸರಗೋಡು, ಜುಲೈ 25: ತಮ್ಮನನ್ನು ಅಣ್ಣನೇ ಅಟ್ಟಾಡಿಸಿ ಇರಿದು ಕೊಂದು ಹಾಕಿದ ಘಟನೆ ಬದಿಯಡ್ಕ ಠಾಣೆ ವ್ಯಾಪ್ತಿಯ ಸೀತಾಂಗೋಳಿ ಸಮೀಪದ ಮುಗು ಎಂಬಲ್ಲಿ ನಡೆದಿದೆ.
ಮುಗು ನಿವಾಸಿ ಅಬ್ದುಲ್ ಮುಸ್ಲಿಯಾರ್ ಪುತ್ರ, ಮಹಮ್ಮದ್ ನಿಸಾರ್ (28) ಮೃತ ಯುವಕ. ಆತನ ಅಣ್ಣ ರಫೀಕ್ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಇಂದು ಮಧ್ಯಾಹ್ನ ಘಟನೆ ನಡೆದಿದೆ.
ಕೃತ್ಯಕ್ಕೆ ಕುಟುಂಬ ಕಲಹ ಕಾರಣ ಎನ್ನಲಾಗಿದೆ. ಕೆಲವು ದಿನಗಳಿಂದ ಸೋದರರ ನಡುವೆ ಜಗಳ ನಡೆದಿತ್ತು. ಇಂದು ಮಧ್ಯಾಹ್ನ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ತಮ್ಮನ ಮೇಲೆ ಸೋದರನೇ ಎರಗಿದ್ದಾನೆ. ನಿಸಾರ್ ಕೂಡಲೇ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಬೆನ್ನತ್ತಿ ಬಂದ ರಫೀಕ್ ಮನೆಯ ಹೊರಗೆ ಓಡುತ್ತಿದ್ದ ನಿಸಾರ್ ಮೇಲೆ ಕತ್ತಿಯಿಂದ ಇರಿದಿದ್ದಾನೆ. ಕೂಡಲೇ ನಿಸಾರನ್ನು ಕುಂಬಳೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾನೆ.
ನಿಸಾರ್ ಅವಿವಾಹಿತನಾಗಿದ್ದು ಬದಿಯಡ್ಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In an incident that occurred on the afternoon of Saturday, July 24 at Mugu of Sitangoli in the district, a man allegedly stabbed his younger brother to death. The deceased has identified as Mohammed Nisar (29), son of Abdulla Musliyar, resident of Mugu Urmi. His elder brother Rafiq (31) who allegedly stabbed him to death has been arrested by Badiadka police.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm