ಬ್ರೇಕಿಂಗ್ ನ್ಯೂಸ್
24-07-21 10:51 pm Headline Karnataka News Network ಕ್ರೈಂ
ಕಾಸರಗೋಡು, ಜುಲೈ 25: ತಮ್ಮನನ್ನು ಅಣ್ಣನೇ ಅಟ್ಟಾಡಿಸಿ ಇರಿದು ಕೊಂದು ಹಾಕಿದ ಘಟನೆ ಬದಿಯಡ್ಕ ಠಾಣೆ ವ್ಯಾಪ್ತಿಯ ಸೀತಾಂಗೋಳಿ ಸಮೀಪದ ಮುಗು ಎಂಬಲ್ಲಿ ನಡೆದಿದೆ.
ಮುಗು ನಿವಾಸಿ ಅಬ್ದುಲ್ ಮುಸ್ಲಿಯಾರ್ ಪುತ್ರ, ಮಹಮ್ಮದ್ ನಿಸಾರ್ (28) ಮೃತ ಯುವಕ. ಆತನ ಅಣ್ಣ ರಫೀಕ್ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಇಂದು ಮಧ್ಯಾಹ್ನ ಘಟನೆ ನಡೆದಿದೆ.
ಕೃತ್ಯಕ್ಕೆ ಕುಟುಂಬ ಕಲಹ ಕಾರಣ ಎನ್ನಲಾಗಿದೆ. ಕೆಲವು ದಿನಗಳಿಂದ ಸೋದರರ ನಡುವೆ ಜಗಳ ನಡೆದಿತ್ತು. ಇಂದು ಮಧ್ಯಾಹ್ನ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ತಮ್ಮನ ಮೇಲೆ ಸೋದರನೇ ಎರಗಿದ್ದಾನೆ. ನಿಸಾರ್ ಕೂಡಲೇ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಬೆನ್ನತ್ತಿ ಬಂದ ರಫೀಕ್ ಮನೆಯ ಹೊರಗೆ ಓಡುತ್ತಿದ್ದ ನಿಸಾರ್ ಮೇಲೆ ಕತ್ತಿಯಿಂದ ಇರಿದಿದ್ದಾನೆ. ಕೂಡಲೇ ನಿಸಾರನ್ನು ಕುಂಬಳೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾನೆ.
ನಿಸಾರ್ ಅವಿವಾಹಿತನಾಗಿದ್ದು ಬದಿಯಡ್ಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In an incident that occurred on the afternoon of Saturday, July 24 at Mugu of Sitangoli in the district, a man allegedly stabbed his younger brother to death. The deceased has identified as Mohammed Nisar (29), son of Abdulla Musliyar, resident of Mugu Urmi. His elder brother Rafiq (31) who allegedly stabbed him to death has been arrested by Badiadka police.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm